Webdunia - Bharat's app for daily news and videos

Install App

ವಿಮಾನ ನಿಲ್ದಾಣ ಖಾಸಗೀಕರಣ: ಪರಾಮರ್ಶಿಸಲಿರುವ ಕೇಂದ್ರ

Webdunia
ಸೋಮವಾರ, 29 ಸೆಪ್ಟಂಬರ್ 2014 (11:02 IST)
ವಿಮಾನ ನಿಲ್ದಾಣಗಳ ಶುಲ್ಕ ದುಬಾರಿಯಾಗುತ್ತಿದೆ ಎಂದು ಏರಲೈನ್ಸ್ ಆರೋಪಿಸುತ್ತಿರುವ ಕಾರಣ ಪ್ರಮುಖ ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸುವ ಯೋಜನೆಯನ್ನು ಇನ್ನೊಮ್ಮೆ ಪರಾಮರ್ಶಿಸಲು ಕೇಂದ್ರ ಸರಕಾರ ನಿರ್ಧರಿಸಿದೆ.

ಹಿಂದಿನ ಯುಪಿಎ ಸರಕಾರ ಖಾಸಗಿ ಸಹಭಾಗಿತ್ವದಲ್ಲಿ ಕೆಲವು ಪ್ರಮುಖ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿಪಡಿಸುವ ಹಾಗೂ ನಿರ್ಮಿಸುವ ಯೋಜನೆಯನ್ನು ಕೈಗೆತ್ತಿಕೊಂಡಿತ್ತು. ಖಾಸಗಿ ಸಹಭಾಗಿತ್ವದ ಪರಿಣಾಮ ವಿಮಾನ ನಿಲ್ದಾನ ಶುಲ್ಕದಲ್ಲಿ ಭಾರಿ ಏರಿಕೆಯಾಗಿದೆ. ನಷ್ಟದಲ್ಲಿರುವ ಕಂಪನಿಗೆ ಇದರಿಂದ ಮತ್ತಷ್ಟು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಸಹಭಾಗಿತ್ವ ಕುರಿತು ಒಪ್ಪಂದಗಳನ್ನು ಕೇಂದ್ರ ಸರಕಾರ ಪರಾವರ್ಶೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
 
ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಹಲವು ವಿಮಾನ ನಿಲ್ದಾಣಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಗೊಳಿಸಲಾಗುತ್ತದೆ. ಖಾಸಗಿ ಸಹಭಾಗಿತ್ವದ ಸ್ವರೂಪದಲ್ಲಿ ಬದಲಾವಣೆಯಾದರೆ ಈ ವಿಮಾನ ನಿಲ್ದಾನಗಳ ಅಭಿವೃದ್ಧಿಯೂ ನೆನೆಗುದಿಗೆ ಬೀಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments