Webdunia - Bharat's app for daily news and videos

Install App

ಧರ್ಮಗ್ರಂಥಗಳಿಗೂ ನೀಡಬೇಕು ಜಿ.ಎಸ್.ಟಿ; ಮಹಾರಾಷ್ಟ್ರ ಜಿ.ಎಸ್.ಟಿ. ಕೋರ್ಟ್ ಆದೇಶ

Webdunia
ಬುಧವಾರ, 5 ಸೆಪ್ಟಂಬರ್ 2018 (14:48 IST)
ಮಹಾರಾಷ್ಟ್ರ : ಧರ್ಮಗ್ರಂಥ, ಧಾರ್ಮಿಕ ಪತ್ರಿಕೆ, ನಿಯತಕಾಲಿಕೆ, ಡಿವಿಡಿ ಮಾರಾಟ ಒಂದು ವ್ಯಾಪಾರವಾಗಿದ್ದು, ಇವುಗಳು ಜಿ.ಎಸ್.ಟಿ. ಅಡಿಯಲ್ಲಿ ಬರಬೇಕೆಂದು ಮಹಾರಾಷ್ಟ್ರ ಜಿ.ಎಸ್.ಟಿ. ಕೋರ್ಟ್ ಮಹತ್ವದ ಆದೇಶ ನೀಡಿದೆ.


ಈ ತೆರಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಶ್ರೀಮದ್ ರಾಮಚಂದ್ರ ಆಧ್ಯಾತ್ಮಿಕ ಸತ್ಸಂಗ ಸಾಧನಾ ಕೇಂದ್ರವು ಮಹಾರಾಷ್ಟ್ರ ಕೋರ್ಟ್ ನಲ್ಲಿ  ಆಧ್ಯಾತ್ಮಿಕ ಹಾಗೂ ಧಾರ್ಮಿಕ ಶಿಕ್ಷಣ ನೀಡುವುದು ನಮ್ಮ ಕೆಲಸ. ಹಾಗಾಗಿ ಸಂಸ್ಥೆಯನ್ನು ವ್ಯಾಪಾರದ ಅಡಿ ಸೇರಿಸಬಾರದೆಂದು ಅರ್ಜಿ ಸಲ್ಲಿಸುವುದರ ಮೂಲಕ ಮನವಿ ಮಾಡಿದೆ.


ಆದರೆ ಜಿ.ಎಸ್.ಟಿ. ಆಯಕ್ಟ್ 2(17)ರ ಪ್ರಕಾರ, ಸೇವೆ ಅಥವಾ ಶಿಕ್ಷಣ ನೀಡಲು ಹಣ ಪಡೆಯುವ ಯಾವುದೇ ಧಾರ್ಮಿಕ ಟ್ರಸ್ಟ್ ಜಿ.ಎಸ್.ಟಿ. ಅಡಿ ಬರಲಿದೆ. ಅಂಥ ಸಂಸ್ಥೆಗಳು ಶೇಕಡಾ 18ರಷ್ಟು ಜಿ.ಎಸ್.ಟಿ. ಪಾವತಿ ಮಾಡಬೇಕಾಗುತ್ತದೆ ಎಂದು ತಿಳಿಸಿದೆ.
ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಸಂಸ್ಥೆಯನ್ನು ಜಿ.ಎಸ್.ಟಿ.ಯಿಂದ ಹೊರಗಿಡಲು ಸಾಧ್ಯವಿಲ್ಲ. ಯಾವುದೇ ಧಾರ್ಮಿಕ ಸಂಸ್ಥೆಗಳು ಧರ್ಮಗ್ರಂಥ ಅಥವಾ ಪುಸ್ತಕಗಳ ಮಾರಾಟಕ್ಕೆ ಜಿ.ಎಸ್.ಟಿ. ಕಟ್ಟಬೇಕು. ಸಾರ್ವಜನಿಕ ಗ್ರಂಥಾಲಯದಂತೆ ಭಕ್ತರಿಗೆ ಉಚಿತವಾಗಿ ಓದಲು ಅವಕಾಶ ನೀಡಿದ್ರೆ ಜಿ.ಎಸ್.ಟಿ. ಕಟ್ಟಬೇಕಾಗಿಲ್ಲ ಎಂದು ಕೋರ್ಟ್ ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments