Webdunia - Bharat's app for daily news and videos

Install App

ಮಾಧ್ಯಮಗಳಲ್ಲಿ ಬರುತ್ತಿರುವುದು ನಿಜವಲ್ಲ: ಸಿಕ್ಕ

Webdunia
ಸೋಮವಾರ, 13 ಫೆಬ್ರವರಿ 2017 (16:45 IST)
ಇನ್ಫೋಸಿಸ್ ಮಂಡಳಿಗೂ, ವ್ಯವಸ್ಥಾಪಕರಿಗೂ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ಸುದ್ದಿ ನಿಜವಲ್ಲ ಎಂದು ಇನ್ಫೋಸಿಸ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಿಶಾಲ್ ಸಿಕ್ಕ ಸ್ಪಷ್ಟೀಕರಿಸಿದ್ದಾರೆ. ಅವರು ಮುಂಬೈನ ಇನ್‍ಸ್ಟಿಟ್ಯೂಷನಲ್ ಹೂಡಿಕೆದಾರರೊಂದಿಗಿನ ಸಭೆಯಲ್ಲಿ ಮಾತನಾಡುತ್ತಿದ್ದರು.
 
ಈ ಸಂದರ್ಭದಲ್ಲಿ ಅವರಿಗೂ ನಾರಾಯಣಮೂರ್ತಿಗೂ ನಡುವೆ ಇರುವ ಸಂಬಂಧಗಳ ಬಗ್ಗೆ ಮಾತನಾಡಿದರು. ನನಗೆ ವ್ಯವಸ್ಥಾಪರೊಂದಿಗೆ ಒಳ್ಳೆಯ ಸಂಬಂಧಿ ಇದೆಯೆಂದು. ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ಕಪೋಲಕಲ್ಪಿತ ಎಂದಿದ್ದಾರೆ.
 
ಇದಕ್ಕೆ ಸಂಬಂಧಿಸಿದಂತೆ ಮಂಡಳಿ ಸದಸ್ಯರೊಂದಿಗೆ ಬೆರೆತು ವಿಶಾಲ್ ಸಿಕ್ಕಾ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇನ್ಫಿ ವಿವಾದದ ಬಗ್ಗೆ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿಯ ಬಗ್ಗೆ ಈ ಸಭೆಯಲ್ಲಿ ಅವರು ಮತ್ತಷ್ಟು ಸ್ಪಷ್ಟೀಕರಣ ನೀಡಲಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments