Webdunia - Bharat's app for daily news and videos

Install App

ಪ್ರಾಮಾಣಿಕವಾಗಿ ತೆರಿಗೆ ಪಾವತಿ ಮಾಡುವವರಿಗೆ ಇಲ್ಲಿದೆ ಒಂದು ಸಿಹಿಸುದ್ದಿ

Webdunia
ಗುರುವಾರ, 11 ಅಕ್ಟೋಬರ್ 2018 (13:28 IST)
ನವದೆಹಲಿ : ಜನರು ತೆರಿಗೆ ಪಾವತಿಯನ್ನು ಸರಿಯಾದ ಸಮಯಕ್ಕೆ ಕಟ್ಟದೆ ಇರುವ ಕಾರಣದಿಂದ ಇದೀಗ ಕೇಂದ್ರ ಸರ್ಕಾರ ಪ್ರಾಮಾಣಿಕವಾಗಿ ತೆರಿಗೆ ಪಾವತಿ ಮಾಡುವವರಿಗೆ ಹೊಸ ಆಫರ್ ವೊಂದನ್ನು ನೀಡಿದೆ.


ಅದೇನೆಂದರೆ ಪ್ರತಿವರ್ಷ ಸರಿಯಾದ ಸಮಯಕ್ಕೆ ತೆರಿಗೆ ಪಾವತಿ ಮಾಡುತ್ತಾ ಬಂದ ಪ್ರಾಮಾಣಿಕ ತೆರಿಗೆದಾರರಿಗೆ ಕೇಂದ್ರ ಸರ್ಕಾರ ರಾಜ್ಯಪಾಲರ ಜತೆ ಒಂದು ಕಪ್‌ ಟೀ ಕುಡಿಯುವ ಅವಕಾಶ, ಏರ್‌ಪೋರ್ಟ್‌ ಚೆಕ್‌-ಇನ್‌ನಲ್ಲಿ ವಿಶೇಷ ಆದ್ಯತೆ, ಪಾಸ್‌ಪೋರ್ಟ್‌ ಹಾಗೂ  ಮತ್ತು ಕೆಲವು ನಿರ್ದಿಷ್ಟ ಟೋಲ್‌ ಲೇನ್‌ ಇನ್ನಿತರ ಸೌಲಭ್ಯಗಳನ್ನು ಹಾಗೂ ಅವಕಾಶಗಳನ್ನು ನೀಡುವ ನಿರ್ಧಾರ ಮಾಡಿದೆ.


ಜನರು ತೆರಿಗೆಯನ್ನು ನಿಗದಿಪಡಿಸಿದ ಸಮಯದಲ್ಲಿ ಪಾವತಿ ಮಾಡಲಿ ಹಾಗೂ ಪ್ರಾಮಾಣಿಕ ತೆರಿಗೆದಾರರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments