Webdunia - Bharat's app for daily news and videos

Install App

ಸಾಲ ವಿತರಣೆಯಲ್ಲಿ ಅವ್ಯವಹಾರವಾಗಿಲ್ಲ

Webdunia
ಶುಕ್ರವಾರ, 13 ಏಪ್ರಿಲ್ 2018 (18:55 IST)
ಮುಂಬೈ: ನ್ಯೂ ಪವರ್ ರಿನೀವಬಲ್ಸ್ ನಲ್ಲಿ ಹೂಡಿಕೆ ಮಾಡಲು ಐಸಿಐಸಿಐ ಬ್ಯಾಂಕ್ ತಮಗೆ ವಿತರಿಸಿರುವ ಸಾಲದಲ್ಲಿ ಯಾವುದೇ ಸ್ವಜನಪಕ್ಷಪಾತವಾಗಿಲ್ಲ. ಬ್ಯಾಂಕ್ ನ ಮಾಜಿ ಅಧ್ಯಕ್ಷ ಕೆ.ವಿ.ಕಾಮತ್ ನೇತೃತ್ವದ 12 ಜನರ ಸಾಲ ವಿತರಣೆ ಸಮಿತಿಯಲ್ಲಿರುವವರು ಪರಿಚಯಿಸ್ಥರು ಎಂಬ ಮಾತ್ರಕ್ಕೆ ಅಪರಾಧ ಕೃತ್ಯವಾಗುವುದಿಲ್ಲ ಎಂದು ವಿಡಿಯೋಕಾನ್ ಸಮೂಹದ ಮುಖ್ಯಸ್ಥ ವೇಣುಗೋಪಾಲ್ ಧೂತ್ ಸ್ಪಷ್ಟಪಡಿಸಿದ್ದಾರೆ. 
ಐಸಿಐಸಿಐಯ ಸಿಇಒ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಜತೆ ಉತ್ತಮ ಸಂಬಂಧ ಹೊಂದಿದ್ದ ಕಾರಣಕ್ಕೆ ವಿಡಿಯೋಕಾನ್ ಸಮೂಹಕ್ಕೆ ಐಸಿಐಸಿಐ ಬ್ಯಾಂಕ್ 3.250 ಕೋಟಿ ರೂ. ಸಾಲ ಮಂಜೂರು ಮಾಡಲಾಗಿತ್ತು ಎಂದು ಆರೋಪಿಸಲಾಗಿತ್ತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments