Webdunia - Bharat's app for daily news and videos

Install App

ಇಂಟೆಕ್ಸ್ ಆಕ್ವಾ ಲಯನ್ಸ್ 3ಜಿ ಸ್ಮಾರ್ಟ್‌ಪೋನ್‌ಗಳು ಮಾರುಕಟ್ಟೆಗೆ ಬಿಡುಗಡೆ

Webdunia
ಸೋಮವಾರ, 2 ಮೇ 2016 (18:48 IST)
ಗುಜರಾತ್ ಲಯನ್ಸ್ ತಂಡದ ಮಾಲೀಕತ್ವ ಹೊಂದಿರುವ ಇಂಟೆಕ್ಸ್ ಟೆಕ್ನಾಲಜೀಸ್, ಐಪಿಎಲ್ ಕ್ರಿಕೆಟ್ ಪ್ರಿಯರಿಗಾಗಿ ಕಡಿಮೆ ದರದ ಆಕ್ವಾ ಲಯನ್ಸ್ 3ಜಿ ಸ್ಮಾರ್ಟ್‌ಪೋನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಗ್ರಾಹಕರಿಗೆ ಈ ಸ್ಮಾರ್ಟ್‌ಪೋನ್‌ಗಳು 4,990 ರೂಪಾಯಿಗಳಲ್ಲಿ ಲಭ್ಯವಿದೆ. 
ಇಂಟೆಕ್ಸ್ ಆಕ್ವಾ ಲಯನ್ಸ್ 3ಜಿ ಸ್ಮಾರ್ಟ್‌ಪೋನ್ ಡ್ಯುಯಲ್ ಸಿಮ್ ಮತ್ತು ಆಂಡ್ರಾಯ್ಡ್ 5.1 ಲಾಲಿಪಾಪ್ ವ್ಯಶಿಷ್ಟ್ಯವನ್ನು ಹೊಂದಿದೆ. ಈ ಪೋನ್‌ಗಳು 720x1280 ಪಿಕ್ಸೆಲ್ಸ್ ರೆಸಲ್ಯೂಶನ್ ಜೊತೆಗೆ 5 ಇಂಚಿನ ಎಚ್‌ಡಿ ಡಿಸ್‌ಪ್ಲೇ, 1 ಜಿಬಿ ರ್ಯಾಮ್ ಸೇರಿದಂತೆ 1.2 ಜಿಎಚ್‌ಝಡ್ ಕ್ವಾಡ್ ಕೋರ್ ಪ್ರೊಸೆಸರ್ ಹೊಂದಿದೆ.
 
ಈ ಸ್ಮಾರ್ಟ್‌ಪೋನ್‌ಗಳು 5 ಮೆಗಾ ಪಿಕ್ಸೆಲ್ಸ್ ರಿಯರ್ ಕ್ಯಾಮೆರಾ ಜೊತೆಗೆ 2 ಮೆಗಾ ಪಿಕ್ಸೆಲ್ಸ್ ಫ್ರಂಟ್ ಕ್ಯಾಮೆರಾ, 8 ಜಿಬಿ ಆಂತರಿಕ ಸ್ಟೋರೇಜ್ ಸಾಮರ್ಥ್ಯ, 32 ಜಿಬಿ ವಿಸ್ತರಣೆ ಸಾಮರ್ಥ್ಯ, 3500 ಎಮ್‌ಎಎಚ್ ಲಿ-ಪೊ ಬ್ಯಾಟರಿಯನ್ನು ಹೊಂದಿದೆ. ಇಂಟೆಕ್ಸ್ ಆಕ್ವಾ ಲಯನ್ಸ್ 3ಜಿ ಪೋನ್‌ಗಳು 145x71.5x9.5 ಸುತ್ತಳತೆ ಹೊಂದಿದ್ದು 172 ಗ್ರಾಂ ತೂಕವನ್ನು ಹೊಂದಿದೆ. 
 
ಇಂಟೆಕ್ಸ್ ಆಕ್ವಾ ಲಯನ್ಸ್ 3ಜಿ ಈ ಪೋನ್‌ಗಳು ಬ್ಲೂಟೂತ್, ವೈ-ಫೈ, 3ಜಿ, ಜಿಪಿಎಸ್‌ ಮತ್ತು ಮೈಕ್ರೋ ಯುಎಸ್‌ಬಿ ಕನೆಕ್ಟಿವಿಟಿ ಸೌಲಭ್ಯವನ್ನು ಒಳಗೊಂಡಿದೆ. ಈ ಪೋನ್‌ಗಳು ಇಂಟೆಕ್ಸ್ ಸರ್ವಿಸ್, ಫೋಲೊ, ಒಪೆರಾ ಮಿನಿ, ಕ್ಲೀನ್ ಮಾಸ್ಟರ್, ನ್ಯೂಸ್‌ಹಂಟ್, ಐ-ಸ್ಟೋರ್, ಹೈಕ್‌ ನಂತಹ ಪ್ರೆ-ಲೋಡೆಡ್ ಅಪ್ಲಿಕೇಶನ್‌ ಹೊಂದಿದೆ. ಈ ಆವೃತ್ತಿಯ ಪೋನ್‌ಗಳು ವೈಟ್ ಮತ್ತು ಷಾಂಪೇನ್ ಬಣ್ಣದಲ್ಲಿ ಗ್ರಾಹಕರಿಗೆ ಲಭ್ಯವಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಕಾರಣಕ್ಕೆ ಜಾತಿ ಗಣತಿ ಆಗಬೇಕು ಅಂತಿದ್ರು ರಾಹುಲ್ ಗಾಂಧಿ: ಮಧು ಬಂಗಾರಪ್ಪ

ಇಂಡೋ- ಪಾಕ್ ಗಡಿಯಲ್ಲಿ ಶಾಂತವಾಗಿ ನೆಲೆಸಿದ ಸರ್ಕಾರಿ ಶಾಲೆ, ಯುದ್ದ ಸಂದರ್ಭದಲ್ಲಿ ಏನ್‌ ಮಾಡ್ತಾರೆ ಗೊತ್ತಾ

Mangaluru Suhas Shetty: ಸುಹಾಸ್ ಶೆಟ್ಟಿ ಹತ್ಯೆಗೆ ಹಂತಕರು ಭಯಾನಕ ಪ್ಲ್ಯಾನ್ ಮಾಡಿದ್ದ ಹಂತಕರು: ಮೀನಿನ ಟೆಂಪೊ ಮಧ್ಯೆ ಬಂದಿದ್ದೇಕೆ

Suhas Shetty, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ತಕ್ಷಣವೇ ಕ್ರಮ: ಸಿದ್ದರಾಮಯ್ಯ

Mangaluru Suhas Shetty murder: ಸುಹಾಸ್ ಶೆಟ್ಟಿ ಕುಟುಂಬಸ್ಥರ ಭೇಟಿ ಮಾಡಿ 25 ಲಕ್ಷ ರೂ ಪರಿಹಾರ ಭರವಸೆ ಕೊಟ್ಟ ವಿಜಯೇಂದ್ರ

ಮುಂದಿನ ಸುದ್ದಿ
Show comments