Webdunia - Bharat's app for daily news and videos

Install App

ಕೇಂದ್ರ ಹಣಕಾಸು ಮಸೂದೆ ಅಂಗೀಕಾರ

Webdunia
ಶುಕ್ರವಾರ, 6 ಮೇ 2016 (13:39 IST)
ಲೋಕಸಭೆ ಗುರುವಾರ ಕೇಂದ್ರ ಹಣಕಾಸು ಮಸೂದೆಯನ್ನು ಅಂಗೀಕರಿಸಿದೆ. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ  ಚಿನ್ನಾಭರಣಗಳ ಮೇಲಿನ 1 ಪ್ರತಿಶತ ಅಬಕಾರಿ ಸುಂಕವನ್ನು ವಿಧಿಸಿರುವುದನ್ನು ಉಳಿಸಿಕೊಂಡಿದೆ.
ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಚಿನ್ನಾಭರಣಗಳ ಮೇಲೆ ವಿಧಿಸಿರುವ 1 ಪ್ರತಿಶತ ಅಬಕಾರಿ ಸುಂಕ, ವಾರ್ಷಿಕ 12 ಕೋಟಿ ವ್ಯಾಪಾರ ವಹಿವಾಟು ನಡೆಸುವ ಚಿನ್ನಾಭರಣ ವರ್ತಕರಿಗೆ ಮಾತ್ರ ಅನ್ವಯಿಸಲಿದ್ದು, ಸಣ್ಣ ಪ್ರಮಾಣದ ಚಿನ್ನಾಭರಣ ವರ್ತಕರು ಮತ್ತು ಕುಶಲಕರ್ಮಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ವಿತ್ತ ಸಚಿವ ಅರುಣ ಜೇಟ್ಲಿ ತಿಳಿಸಿದ್ದಾರೆ.
 
ದೇಶದ ಅರ್ಥಿಕ ಸವಾಲುಗಳ ಕುರಿತು ಮಾತನಾಡಿದ ಜೇಟ್ಲಿ, ಪ್ರಸಕ್ತ ಸಾಲಿನಲ್ಲಿ ಉತ್ತಮ ಮಾನ್ಸೂಲ್ ಮಳೆಯಾದರೆ, ದೇಶದ ಅರ್ಥಿಕ ಸುಧಾರಣೆಗೆ ಉತ್ತೇಜನ ದೊರೆಯಲಿದೆ. ಬ್ಯಾಂಕು‌ಗಳ ಸಾಲ ಮರುಪಾವತಿ ಕುರಿತಂತೆ ಸರಕಾರ ಕಾರ್ಯಪ್ರವೃತ್ತವಾಗಿದೆ ಎಂದು ತಿಳಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಪ್ರಕರಣ: ಸೋನಮ್ ಜತೆ ಸಂಪರ್ಕದಲ್ಲಿದ್ದ ಮತ್ತಿಬ್ಬರು ಅರೆಸ್ಟ್‌, ಇವರ ಪಾತ್ರವೇನು ಗೊತ್ತಾ

ದೊಡ್ಡ ದುರಂತ ಬೆನ್ನಲ್ಲೇ ಏರ್‌ ಇಂಡಿಯಾಗೆ ಬಾಂಬ್ ಬೆದರಿಕೆ: ನವದೆಹಲಿಗೆ ಹೊರಟಿದ್ದ ವಿಮಾನ ರಿಯಾದ್‌ನಲ್ಲಿ ತುರ್ತು ಭೂಸ್ಪರ್ಶ

ಬೃಹತ್‌ ರ‍್ಯಾಲಿ ವೇಳೆ ವೈಎಸ್‌ಆರ್‌ ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹರಿದ ಜಗನ್‌ಮೋಹನ್‌ ರೆಡ್ಡಿ ಕಾರು

ಇರಾನ್‌– ಇಸ್ರೇಲ್‌ ಸಂಘರ್ಷ ಶಮನಕ್ಕೆ ಮೋದಿ ರಂಗಪ್ರವೇಶ: ಭಾರತದ ಪ್ರಧಾನಿಗೆ ಧನ್ಯವಾದ ಹೇಳಿದ ಇರಾನ್

ಬಿ.ಆರ್ ಪಾಟೀಲ್ ಸತ್ಯವನ್ನೇ ಹೇಳಿದ್ದಾರೆ : ವಿಜಯೇಂದ್ರ

ಮುಂದಿನ ಸುದ್ದಿ