Webdunia - Bharat's app for daily news and videos

Install App

ಆರ್ಥಿಕತೆ ಸುಧಾರಣೆಯಾದರೆ ಆದಾಯತೆರಿಗೆಯಲ್ಲಿ ಹೆಚ್ಚು ವಿನಾಯಿತಿ: ಜೇಟ್ಲಿ

Webdunia
ಶುಕ್ರವಾರ, 28 ನವೆಂಬರ್ 2014 (18:21 IST)
ಮುಂದಿನ ವರ್ಷ ಆರ್ಥಿಕತೆಯಲ್ಲಿ ಸುಧಾರಣೆಯಾದರೆ, ಆದಾಯತೆರಿಗೆಯಲ್ಲಿ ಹೆಚ್ಚು ವಿನಾಯಿತಿಗಳನ್ನು ನೀಡುವುದಾಗಿ ಹಣಕಾಸು ಸಚಿವ ಅರುಣ್ ಜೇಟ್ಲಿ ಶನಿವಾರ ಭರವಸೆ ನೀಡಿದ್ದಾರೆ.

ಹಿಂದಿನ ಸರ್ಕಾರದ ಅಧಿಕ ತೆರಿಗೆ ಕ್ರಮದಿಂದ ಹಣದುಬ್ಬರ ಏರಿಕೆಯಾಯಿತು ಎಂದು ಟಿವಿ ಚಾನೆಲ್ ಶೋನಲ್ಲಿ ಬಜೆಟ್‌ ಪ್ರಶ್ನೆಗಳಿಗೆ ಉತ್ತರಿಸುತ್ತಾ ಹೇಳಿದರು. ಕೇಂದ್ರದ ಬೊಕ್ಕಸದಲ್ಲಿ ಹೆಚ್ಚು ಹಣವಿದ್ದಿದ್ದರೆ ನಾನು ಹೆಚ್ಚು ಪರಿಹಾರಗಳನ್ನು ನೀಡುತ್ತಿದ್ದೆ. ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಹೆಚ್ಚು ಹಣ ಒದಗಿದರೆ ನಾನು ತೆರಿಗೆ ವಿನಾಯಿತಿಗಳನ್ನು ಹೆಚ್ಚಿಸುತ್ತೇನೆ ಎಂದು ಅವರು ಹೇಳಿದರು.

 ಎಲ್ಲಾ ಮೂರು ವರ್ಗದ ತೆರಿಗೆದಾರರಿಗೆ ಆದಾಯ ತೆರಿಗೆ ವಿನಾಯಿತಿಗಳನ್ನು ನೀಡಿದ ಪ್ರಥಮ ಬಜೆಟ್ ನಮ್ಮದಾಗಿದೆ ಎಂದು ಜೇಟ್ಲಿ ನುಡಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments