Webdunia - Bharat's app for daily news and videos

Install App

ರೂ. 8,000 ಕೋಟಿ ಕಳೆದುಕೊಂಡ ಅಂಬಾನಿ

Webdunia
ಬುಧವಾರ, 15 ಫೆಬ್ರವರಿ 2017 (12:30 IST)
ದೂರಸಂಪರ್ಕ ಕ್ಷೇತ್ರದಲ್ಲಿ ಸಂಚಲನ ಸೃಷ್ಟಿಸಿರುವ ಕಂಪೆನಿಗಳ ಆದಾಯಕ್ಕೆ ಭಾರಿ ಹೊಡೆತ ನೀಡಿತ್ತಿರುವ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿಗೆ ಭಾರಿ ಶಾಕ್ ಅನುಭವಿಸಿದ್ದಾರೆ. ತನ್ನ ಮುಖ್ಯ ಕಂಪೆನಿ ರಿಲಯನ್ಸ್ ಗ್ಯಾಸ್ ಅಂಡ್ ಟ್ರಾನ್ಸ್‌ಪೋರ್ಟೇಷನ್ ಇನ್ಪ್ರಾಸ್ಟ್ರಕ್ಚರ್ ಲಿಮಿಟೆಡ್ (ಆರ್‌ಜಿಟಿಐಎಲ್) 2016ರ ಸೆಪ್ಟೆಂಬರ್‍ ವರೆಗೆ ರೂ.8000 ಕೋಟಿ ನಿಖರ ಆದಾಯವನ್ನು ಕಳೆದುಕೊಂಡಿದೆ.
 
ಕೃಷ್ಣ ಗೋದಾವರಿ (ಕೆಜಿ) ಕೊಳ್ಳದಿಂದ ಕಡಿಮೆ ಗ್ಯಾಸ್ ಸರಬರಾಜಾಗುತ್ತಿರುವ ಕಾರಣ ಕಂಪೆನಿ ಈ ನಷ್ಟವನ್ನು ಅನುಭವಿಸಿದೆ. ಕೃಷ್ಣ ಗೋದಾವರಿ ಕೊಳ್ಳದಿಂದ ಗುಜರಾತ್‌ಗೆ ಸಂಪರ್ಕ ಕಲ್ಪಿಸುವ 1,400 ಕಿ.ಮೀ ಉದ್ದದ ಗ್ಯಾಸ್‍ಲೈನನ್ನು ಕಂಪೆನಿ ಹೊಂದಿದೆ. 
 
ಕೆಜಿ ಕೊಳ್ಳದಿಂದ ಉತ್ಪತ್ತಿಯಾಗುವ ಗ್ಯಾಸ್ ಮೂಲಕ ಕಂಪೆನಿ ಆದಾಯ ಗಳಿಸುತ್ತಿದೆ. ಆದರೆ 2016ರ ಆರ್ಥಿಕ ವರ್ಷದಲ್ಲಿ ಕಂಪೆನಿ ನಿಖರ ಆದಾಯ ರೂ.2641 ಕೋಟಿ ಋಣಾತ್ಮಕವಾಗಿ ಇದೆ ಎಂದು ರಿಲಯನ್ಸ್ ಗ್ಯಾಸ್ ಫೈಲಿಂಗ್‌ನಲ್ಲಿ ತಿಳಿಸಿದೆ. 2010ರಿಂದ ಕಂಪೆನಿ ಒಮ್ಮೆ ಮಾತ್ರ ಲಾಭ ಗಳಿಸಿರುವುದಾಗಿ ತಿಳಿಸಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments