Webdunia - Bharat's app for daily news and videos

Install App

ಅಜೀಂ ಪ್ರೇಮ್ ಜಿ ತಿರಸ್ಕಾರವೇ ನಾರಾಯಣ ಮೂರ್ತಿ ಇನ್ ಫೋಸಿಸ್ ಕಟ್ಟಲು ಕಾರಣ

Krishnaveni K
ಭಾನುವಾರ, 14 ಜನವರಿ 2024 (13:48 IST)
ಬೆಂಗಳೂರು: ಭಾರತದ ಸಾಫ್ಟ್ ವೇರ್ ದೈತ್ಯ ಇನ್ ಫೋಸಿಸ್ ಸಂಸ್ಥೆ ಹುಟ್ಟುಹಾಕಲು ನಾರಾಯಣ ಮೂರ್ತಿಗೆ ಸ್ಪೂರ್ತಿಯಾಗಿದ್ದು, ವಿಪ್ರೋ ಸಂಸ್ಥೆಯ ಅಜೀಂ ಪ್ರೇಮ್ ಜಿ ತಿರಸ್ಕಾರ. ಇದನ್ನು ಸಂದರ್ಶನವೊಂದರಲ್ಲಿ ನಾರಾಯಣ ಮೂರ್ತಿಗಳು ಮತ್ತೆ ಹೇಳಿಕೊಂಡಿದ್ದಾರೆ.

ಈ ಹಿಂದೆ ಅಜೀಂ ಪ್ರೇಮ್ ಜಿ ಸಂದರ್ಶನವೊಂದರಲ್ಲಿ ನನ್ನ ಜೀವನದ ಅತೀ ದೊಡ್ಡ ತಪ್ಪುಗಳಲ್ಲಿ ಒಂದು ಎಂದರೆ ನಾರಾಯಣ ಮೂರ್ತಿಯವರು ಕೆಲಸ ಕೇಳಿಕೊಂಡು ಬಂದಾಗ ಅವರನ್ನು ರಿಜೆಕ್ಟ್ ಮಾಡಿದ್ದು ಎಂದಿದ್ದರು.

ಇದನ್ನೀಗ ನಾರಾಯಣ ಮೂರ್ತಿಗಳೂ ಹೇಳಿಕೊಂಡಿದ್ದಾರೆ. ‘ಅಜೀಂ ಒಮ್ಮೆ ನನ್ನಲ್ಲಿ ಹೇಳಿಕೊಂಡಿದ್ದರು, ನಾನು ಮಾಡಿದ ದೊಡ್ಡ ತಪ್ಪು ಎಂದರೆ ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳದೇ ಇದ್ದಿದ್ದು ಎಂದು. ಬಹುಶಃ ಆವತ್ತು ಅವರು ತಿರಸ್ಕರಿಸದೇ ಇದ್ದಿದ್ದರೆ ವಿಪ್ರೋ ಸಂಸ್ಥೆಗೆ ಪೈಪೋಟಿ ಕೊಡುವವರೂ ಇರುತ್ತಿರಲಿಲ್ಲ ಎಂದಿದ್ದರು’ ಎಂದು ನಾರಾಯಣ ಮೂರ್ತಿಗಳು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಆದರೆ ಆಗುವುದೆಲ್ಲಾ ಒಳ್ಳೆಯದಕ್ಕೇ ಎನ್ನುತ್ತಾರಲ್ಲ ಹಾಗೆಯೇ ಅಂದು ನಾರಾಯಣ ಮೂರ್ತಿಗಳನ್ನು ತಿರಸ್ಕರಿಸಿದ್ದಕ್ಕೇ ವಿಪ್ರೋದಂತಹ ದೊಡ್ಡ ಸಂಸ್ಥೆ ಸ್ಥಾಪಿಸಲು ಅವರಿಗೆ ಸ್ಪೂರ್ತಿ ಸಿಕ್ಕಿತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments