Webdunia - Bharat's app for daily news and videos

Install App

ಅಜೀಂ ಪ್ರೇಮ್ ಜಿ ತಿರಸ್ಕಾರವೇ ನಾರಾಯಣ ಮೂರ್ತಿ ಇನ್ ಫೋಸಿಸ್ ಕಟ್ಟಲು ಕಾರಣ

Krishnaveni K
ಭಾನುವಾರ, 14 ಜನವರಿ 2024 (13:48 IST)
ಬೆಂಗಳೂರು: ಭಾರತದ ಸಾಫ್ಟ್ ವೇರ್ ದೈತ್ಯ ಇನ್ ಫೋಸಿಸ್ ಸಂಸ್ಥೆ ಹುಟ್ಟುಹಾಕಲು ನಾರಾಯಣ ಮೂರ್ತಿಗೆ ಸ್ಪೂರ್ತಿಯಾಗಿದ್ದು, ವಿಪ್ರೋ ಸಂಸ್ಥೆಯ ಅಜೀಂ ಪ್ರೇಮ್ ಜಿ ತಿರಸ್ಕಾರ. ಇದನ್ನು ಸಂದರ್ಶನವೊಂದರಲ್ಲಿ ನಾರಾಯಣ ಮೂರ್ತಿಗಳು ಮತ್ತೆ ಹೇಳಿಕೊಂಡಿದ್ದಾರೆ.

ಈ ಹಿಂದೆ ಅಜೀಂ ಪ್ರೇಮ್ ಜಿ ಸಂದರ್ಶನವೊಂದರಲ್ಲಿ ನನ್ನ ಜೀವನದ ಅತೀ ದೊಡ್ಡ ತಪ್ಪುಗಳಲ್ಲಿ ಒಂದು ಎಂದರೆ ನಾರಾಯಣ ಮೂರ್ತಿಯವರು ಕೆಲಸ ಕೇಳಿಕೊಂಡು ಬಂದಾಗ ಅವರನ್ನು ರಿಜೆಕ್ಟ್ ಮಾಡಿದ್ದು ಎಂದಿದ್ದರು.

ಇದನ್ನೀಗ ನಾರಾಯಣ ಮೂರ್ತಿಗಳೂ ಹೇಳಿಕೊಂಡಿದ್ದಾರೆ. ‘ಅಜೀಂ ಒಮ್ಮೆ ನನ್ನಲ್ಲಿ ಹೇಳಿಕೊಂಡಿದ್ದರು, ನಾನು ಮಾಡಿದ ದೊಡ್ಡ ತಪ್ಪು ಎಂದರೆ ನಿಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳದೇ ಇದ್ದಿದ್ದು ಎಂದು. ಬಹುಶಃ ಆವತ್ತು ಅವರು ತಿರಸ್ಕರಿಸದೇ ಇದ್ದಿದ್ದರೆ ವಿಪ್ರೋ ಸಂಸ್ಥೆಗೆ ಪೈಪೋಟಿ ಕೊಡುವವರೂ ಇರುತ್ತಿರಲಿಲ್ಲ ಎಂದಿದ್ದರು’ ಎಂದು ನಾರಾಯಣ ಮೂರ್ತಿಗಳು ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಆದರೆ ಆಗುವುದೆಲ್ಲಾ ಒಳ್ಳೆಯದಕ್ಕೇ ಎನ್ನುತ್ತಾರಲ್ಲ ಹಾಗೆಯೇ ಅಂದು ನಾರಾಯಣ ಮೂರ್ತಿಗಳನ್ನು ತಿರಸ್ಕರಿಸಿದ್ದಕ್ಕೇ ವಿಪ್ರೋದಂತಹ ದೊಡ್ಡ ಸಂಸ್ಥೆ ಸ್ಥಾಪಿಸಲು ಅವರಿಗೆ ಸ್ಪೂರ್ತಿ ಸಿಕ್ಕಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments