Webdunia - Bharat's app for daily news and videos

Install App

ಆದಾಯ ತೆರಿಗೆ ಸಲ್ಲಿಕೆ ಮಾಡುವ ಮೊದಲು ಈ ಹೊಸ ನಿಯಮ ತಿಳಿದುಕೊಳ್ಳಿ

Krishnaveni K
ಶನಿವಾರ, 28 ಜೂನ್ 2025 (09:44 IST)
ಬೆಂಗಳೂರು: ಇನ್ನೇನು ಈ ಆರ್ಥಿಕ  ವರ್ಷದ ಆದಾಯ ತೆರಿಗೆ ಸಲ್ಲಿಕೆ ಮಾಡುವ ದಿನ ಬಂದಿದ್ದು, ಹೊಸ ನಿಯಮಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು.
 

ಆದಾಯ ತೆರಿಗೆ ಸಲ್ಲಿಸುವಾಗ ತಪ್ಪು ಮಾಹಿತಿ ನೀಡಿ ಸರ್ಕಾರಕ್ಕೆ ವಂಚನೆ ಮಾಡುವುದನ್ನು ತಪ್ಪಿಸಲು ಹೊಸ ನಿಯಮವನ್ನು ಈ ಬಾರಿಯಿಂದ ಜಾರಿಗೆ ತರಲಾಗುತ್ತಿದೆ. ಇನ್ನು ತೆರಿಗೆ ವಂಚನೆ ಮಾಡಿದರೆ ಅಂತಹವರಿಗೆ ಕಠಿಣ ಶಿಕ್ಷೆ ಸಿಗಲಿದೆ ಎಂದು ಆದಾಯ ತೆರಿಗೆ ವಿಭಾಗ ಎಚ್ಚರಿಕೆ ನೀಡಿದೆ.

ಆದಾಯ ತೆರಿಗೆ ಪಾವತಿಸುವವರು ಸುಳ್ಳು ಮಾಹಿತಿ ನೀಡಿದರೆ ಅಥವಾ ಸುಳ್ಳು ಕಾಗದ ಪತ್ರಗಳನ್ನು ನೀಡಿ ತೆರಿಗೆ ವಂಚಿಸಲು ಮುಂದಾದರೆ ಶೇ.200 ರಷ್ಟು ದಂಡ ಹಾಗೂ ವಾರ್ಷಿಕ ಶೇ.24 ರಷ್ಟು ಬಡ್ಡಿ ವಿಧಿಸಲಾಗುತ್ತದೆ. ಅಲ್ಲದೇ ವಂಚನೆಯ ಪ್ರಮಾಣಕ್ಕೆ ತಕ್ಕಂತೆ ಸೆಕ್ಷನ್ 276 ಸಿ ಪ್ರಕಾರ ಜೈಲು ಶಿಕ್ಷೆಯೂ ಆಗಬಹುದು.

ಹೀಗಾಗಿ ಇನ್ನು ಮುಂದೆ ತೆರಿಗೆದಾರರು ಸಣ್ಣ ತಪ್ಪು ಮಾಡಿದರೆ ಅದಕ್ಕೆ ದೊಡ್ಡ ದಂಢ ವಿಧಿಸಬೇಕಾದೀತು. ನಿಮ್ಮ ಲೆಕ್ಕ ಪರಿಶೋಧಕರು ತಪ್ಪು ಮಾಡಿದರೂ ಅದಕ್ಕೆ ನೀವೇ ಹೊಣೆಗಾರರಾಗಿರುತ್ತೀರಿ. ಹೀಗಾಗಿ ಇನ್ನು ಮುಂದೆ ಆದಾಯ ತೆರಿಗೆ ಸಲ್ಲಿಕೆ ಮಾಡುವಾಗ ಎಚ್ಚರಿಕೆ ವಹಿಸಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಅರ್ಜಿ ಸಲ್ಲಿಸಲು ಇದೇ ಕೊನೆ ದಿನಾಂಕ

Karnataka Weather: ಮುಂದಿನ ತಿಂಗಳು ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಮುಂದಿನ ಸುದ್ದಿ
Show comments