Webdunia - Bharat's app for daily news and videos

Install App

ಬೆಂಗಳೂರಲ್ಲಿ ಎಟಿಎಂಗಳು ಖಾಲಿ ಖಾಲಿ: ಜನತೆಯ ಪರದಾಟ

Webdunia
ಭಾನುವಾರ, 16 ಏಪ್ರಿಲ್ 2017 (11:11 IST)
ಬೆಂಗಳೂರಿನಲ್ಲಿ ಎಟಿಎಂಗಳು ಹಣವಿಲ್ಲದೇ ನೋ ಕ್ಯಾಶ್ ಬೋರ್ಡ್ ಹೊತ್ತುಕೊಂಡು ನಿಂತಿವೆ. ಜನತೆ ಹಣವಿರುವ ಎಟಿಎಂ ಹುಡುಕಾಟದಲ್ಲಿ ತೊಡಗಿದ್ದಾರೆ.
 
ಭಾರತೀಯ ರಿಸರ್ವ್ ಬ್ಯಾಂಕ್ ಕೇವಲ ಶೇ.65 ರಷ್ಟು ಹಣವನ್ನು ಸರಬರಾಜು ಮಾಡುತ್ತಿರುವುದರಿಂದ ಎಟಿಎಂಗಳಲ್ಲಿ ಹಣದ ಮುಗ್ಗಟ್ಟು ಎದುರಾಗಿದೆ ಎನ್ನುವುದು ಬ್ಯಾಂಕ್ ಸಿಬ್ಬಂದಿಗಳ ಅಳಲು. ಗ್ರಾಹಕರು ಮಾತ್ರ ಎಟಿಎಂಗಳಿಗೆ ಪರದಾಡುವುದು ತಪ್ಪುತ್ತಿಲ್ಲ.
 
ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲೂ ಎಟಿಎಂಗಳಲ್ಲಿ ಹಣವಿಲ್ಲದಿರುವುದು ಕಂಡು ಬಂದಿದೆ. ಬಹುತೇಕ ಎಟಿಎಂಗಳಲ್ಲಿ ಔಟ್ ಆಫ್ ಸರ್ವಿಸ್ ಅಥವಾ ನೋಕ್ಯಾಶ್ ಬೋರ್ಡ್ ಲಗತ್ತಿಸಲಾಗಿದೆ. 
 
ಮುಂದಿನ ಕೆಲ ದಿನಗಳಲ್ಲಿ ಪರಿಸ್ಥಿತಿ ಸುಧಾರಿಸುವ ಸಾಧ್ಯತೆಗಳಿವೆ ಎಂದು ಬ್ಯಾಂಕ್‌ ವ್ಯವಸ್ಥಾಪಕರು ತಿಳಿಸಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: 1971 ರ ಭಾರತ, ಪಾಕಿಸ್ತಾನ ಯುದ್ಧದ ವೇಳೆ ಅಮೆರಿಕಾ ಪಾಕಿಸ್ತಾನ ಪರ ನಿಂತಿದ್ದೇಕೆ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ

India Pakistan: ಕದನ ವಿರಾಮ ಮಾತುಕತೆ: ಅಮೆರಿಕಾಗೆ ಮಣಿಯುತ್ತಾ ಭಾರತ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments