Webdunia - Bharat's app for daily news and videos

Install App

ದೇಶದ 23 ವಿಮಾ ಕಂಪನಿಗಳಲ್ಲಿ 15,167 ಕೋಟಿ ರೂ.ಗೆ ವಾರಸುದಾರರಿಲ್ಲ- ಐಆರ್‌ಡಿಎಐ

Webdunia
ಸೋಮವಾರ, 30 ಜುಲೈ 2018 (12:51 IST)
ನವದೆಹಲಿ : ದೇಶದ ಸುಮಾರು 23 ವಿಮಾ ಕಂಪನಿಗಳಲ್ಲಿ 15,167 ಕೋಟಿ ರೂಪಾಯಿ ವಾರಸುದಾರರಿಲ್ಲದ ಹಣವಿದೆ ಎಂದು ಇಂಡಿಯನ್ ಇನ್ಶುರೆನ್ಸ್ ರೆಗ್ಯುಲೇಟರಿ ಅಂಡ್ ಡೆವಲಪ್ಮೆಂಟ್ ಅಥಾರಿಟಿ (ಐಆರ್‌ಡಿಎಐ) ಶಾಕಿಂಗ್ ವಿಚಾರವೊಂದನ್ನು ಹೊರಹಾಕಿದೆ.


ಮಾರ್ಚ್ 31, 2018ರವರೆಗೆ 15,166.47 ಕೋಟಿ ರೂ. ಬಾಕಿ ಉಳಿದಿದ್ದು, ಅದರ ಪೈಕಿ ಎಲ್‌ಐಸಿ 10,509 ಕೋಟಿ ರೂ. ಹೊಂದಿದ್ದರೆ, ಉಳಿದ 22 ಖಾಸಗಿ ಸಂಸ್ಥೆಗಳು 4,657.47 ಕೋಟಿ ರೂ. ಹೊಂದಿವೆ. ಐಸಿಐಸಿಐ ಪ್ರುಡೆನ್ಶಿಯಲ್ ಲೈಫ್ ಇನ್ಸೂರೆನ್ಸ್‌ ಕೊ. 807.4 ಕೋಟಿ ರೂ., ರಿಲಯನ್ಸ್ ನಿಪ್ಪಾನ್ ಲೈಫ್‌ ಇನ್ಸೂರೆನ್ಸ್ 696.12 ಕೋಟಿ ರೂ., ಎಸ್‌ಬಿಐ ಲೈಫ್ ಇನ್ಸೂರೆನ್ಸ್ 678.59 ಕೋಟಿ ರೂ. ಮತ್ತು ಎಚ್‌ಡಿಎಫ್‌ಸಿ ಸ್ಟಾಂಡರ್ಡ್‌ ಲೈಫ್‌ ಇನ್ಸೂರೆನ್ಸ್ 659.3 ಕೋಟಿ ರೂ. ವಾರಸುದಾರರಿಲ್ಲದ ವಿಮಾ ಹಣವನ್ನು ಹೊಂದಿದ್ದಾವೆ ಅಂತ ಐಆರ್‌ಡಿಎಐ ಅಂತ ಹೇಳಿದೆ


ಹಾಗೇ ವಿಮೆ ಮಾಡಿ ಮರೆತಿರುವ ಅಥವಾ ವಿಮೆ ಮಾಡಿರುವ ಬಗ್ಗೆ ವಾರಸುದಾರರಿಗೆ ಗೊತ್ತಿಲ್ಲದ ಕಾರಣ ಕಂಪನಿ ಬಳಿಯೇ ಹಣವಿದೆ. ಆನ್ಲೈನ್ ನಲ್ಲಿ ಇಂಥವರ ಹೆಸರು ಹಾಗೂ ವಾರಸುದಾರರ ಹೆಸರು ಹಾಕಿ ಶೀಘ್ರವೇ ಹಣ ವಾಪಸ್ ನೀಡಿ ಎಂದು ಐಆರ್ಡಿಎಐ ಸೂಚನೆ ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments