Webdunia - Bharat's app for daily news and videos

Install App

ಓಲಾ ಉಬರ್ ಟ್ಯಾಕ್ಸಿ ಡ್ರೈವರ್ ಗಳು ಪ್ರಯಾಣಿಕರ ಜೊತೆ ಕಿರಿಕ್ ಮಾಡಿಕೊಳ್ಳುವ ಮುನ್ನ ಎಚ್ಚರಿಕೆ

Webdunia
ಭಾನುವಾರ, 30 ಸೆಪ್ಟಂಬರ್ 2018 (15:04 IST)
ನವದೆಹಲಿ : ಓಲಾ ಉಬರ್ ಟ್ಯಾಕ್ಸಿ ಡ್ರೈವರ್ ಗಳು ಪ್ರಯಾಣಿಕರ ಜೊತೆ ಕಿರಿಕ್ ಮಾಡಿಕೊಳ್ಳುವ ಮುನ್ನ ಎಚ್ಚರಿಕೆಯಿಂದಿರಿ. ಯಾಕೆಂದರೆ ಪ್ರಯಾಣಿಕರು ಪೊಲೀಸ್ ಗೆ ದೂರು ಕೊಟ್ಟರೆ ಡ್ರೈವರ್ ಗಳು ತಮ್ಮ ತಪ್ಪಿಗೆ 25 ಸಾವಿರದಿಂದ 1 ಲಕ್ಷ ರೂ.ವರೆಗೆ ದಂಡ ತೆರಬೇಕಾಗುತ್ತದೆ.


ಹೌದು. ಆಪ್ ಆಧಾರಿತ ಸೇವೆಗಳಲ್ಲೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿರುವ ದೆಹಲಿ ಸರ್ಕಾರ, ಇಂತಹ ಕಾನೂನನ್ನು ತರಲು ನಿರ್ಧರಿಸಿದೆ. ಸಚಿವರ ನೇತೃತ್ವದ ಆಯೋಗ ಈ ಬಗ್ಗೆ ತಿಳಿಸಿದ್ದು `ಲೈಸೆನ್ಸಿಂಗ್ ಆಂಡ್ ರೆಗ್ಯುಲೇಶನ್ ಆಫ್ ಆಪ್ ಬೇಸ್ಡ್ ಎಗ್ರಿಗೇಟರ್ಸ್ ರೂಲ್ಸ್ 2017' ಮತ್ತು ಸಿಟಿ ಟ್ಯಾಕ್ಸಿ ಸ್ಕೀಂ 2017 ಅನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ.


ಈ ನೀತಿ ಜಾರಿಗೆ ಬಂದ ಕೂಡಲೇ ಆಪ್ ಬೇಸ್ಡ್ ಕ್ಯಾಬ್ ಗಳನ್ನು ಸಾರಿಗೆ ಇಲಾಖೆಯಲ್ಲಿ ನೋಂದಣಿ ಮಾಡಬೇಕಾಗುತ್ತದೆ. ಜೊತೆಗೆ ಸಾರಿಗೆ ಇಲಾಖೆಯ ಗ್ರಾಹಕ ಸೇವಾ ಕೇಂದ್ರದ ಜೊತೆ ಸಂಪರ್ಕ ಸಾಧಿಸುವ ಜಿಪಿಎಸ್ ಅನ್ನೂ ಅಳವಡಿಸಬೇಕಾಗುತ್ತದೆ. ಹೀಗಾಗಿ ಡ್ರೈವರ್ ಎಲ್ಲೇ ಹೋದರೂ ಸಾರಿಗೆ ಇಲಾಖೆ ನಿಗಾದಲ್ಲೇ ಇರುತ್ತಾನೆ. ಹೀಗಾಗಿ ಆಪ್ ಕಂಪನಿಗಳೂ ತನ್ನ ಚಾಲಕನನ್ನು ರಕ್ಷಿಸುವ ಪರಿಸ್ಥಿತಿಯಲ್ಲಿ ಇರುವುದಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments