Webdunia - Bharat's app for daily news and videos

Install App

ಮೇ 14 ರಂದು ರಾಜ್ಯದಲ್ಲಿ ಪೆಟ್ರೋಲ್ ಬಂಕ್ ಬಂದ್

Webdunia
ಗುರುವಾರ, 4 ಮೇ 2017 (15:13 IST)
ಕೇಂದ್ರ ಸರಕಾರ ಪೆಟ್ರೋಲ್ ಬಂಕ್ ಮಾಲೀಕರ ಬೇಡಿಕೆ ಈಡೇರಿಸುವಲ್ಲಿ ಮೀನಾಮೇಷ ಎಣಿಸುತ್ತಿರುವುದರಿಂದ ಮೇ 14 ರಂದು ರಾಜ್ಯದ ಪೆಟ್ರೋಲ್ ಬಂಕ್‌ಗಳನ್ನು ಬಂದ್ ಮಾಡಲಾಗುವುದು ಎಂದು ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಅಧ್ಯಕ್ಷ ಡಿ.ಆರ್,ರವೀಂದ್ರ ಹೇಳಿದ್ದಾರೆ.
 
ಪೆಟ್ರೋಲ್ ಬಂಕ್ ಮಾಲೀಕರ ಕಮಿಷನ್ ಸೇರಿದಂತೆ ಇತರ ಬೇಡಿಕೆಗಳನ್ನು ಸರಕಾರ ಈಡೇರಿಸುತ್ತಿಲ್ಲ. ಕೇವಲ ಭರವಸೆಗಳನ್ನು ನೀಡುತ್ತಿದೆ. ಇದನ್ನು ವಿರೋಧಿಸಿ ಮೇ 10 ರಿಂದ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಯನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
 
ಪೆಟ್ರೋಲ್ ಬಂಕ್‌ಗಳ ಖರ್ಚು ವೆಚ್ಚುಗಳಿಗೆ ಹೋಲಿಸಿ ಕೇಂದ್ರ ಸರಕಾರ ಕಮಿಷನ್ ನೀಡಿದಲ್ಲಿ ಮಾತ್ರ ಪ್ರತಿಭಟನೆಯನ್ನು ಹಿಂಪಡೆಯಲಾಗುವುದು ಎಂದರು.
 
ಒಂದು ವೇಳೆ, ಮೇ 14 ರ ಪ್ರತಿಭಟನೆಯ ನಂತರವೂ ಕೇಂದ್ರ ಸರಕಾರ ಮಣಿಯದಿದ್ದಲ್ಲಿ ಮುಂಬರುವ ದಿನಗಳಲ್ಲಿ ತೀವ್ರವಾದ ಪ್ರತಿಭಟನೆ ನಡೆಸುತ್ತೇವೆ ಎಂದು ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಅಧ್ಯಕ್ಷ ಡಿ.ಆರ್,ರವೀಂದ್ರ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಮುಂದಿನ ಸುದ್ದಿ
Show comments