Webdunia - Bharat's app for daily news and videos

Install App

ಮೇ 14 ರಂದು ರಾಜ್ಯದಲ್ಲಿ ಪೆಟ್ರೋಲ್ ಬಂಕ್ ಬಂದ್

Webdunia
ಗುರುವಾರ, 4 ಮೇ 2017 (15:13 IST)
ಕೇಂದ್ರ ಸರಕಾರ ಪೆಟ್ರೋಲ್ ಬಂಕ್ ಮಾಲೀಕರ ಬೇಡಿಕೆ ಈಡೇರಿಸುವಲ್ಲಿ ಮೀನಾಮೇಷ ಎಣಿಸುತ್ತಿರುವುದರಿಂದ ಮೇ 14 ರಂದು ರಾಜ್ಯದ ಪೆಟ್ರೋಲ್ ಬಂಕ್‌ಗಳನ್ನು ಬಂದ್ ಮಾಡಲಾಗುವುದು ಎಂದು ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಅಧ್ಯಕ್ಷ ಡಿ.ಆರ್,ರವೀಂದ್ರ ಹೇಳಿದ್ದಾರೆ.
 
ಪೆಟ್ರೋಲ್ ಬಂಕ್ ಮಾಲೀಕರ ಕಮಿಷನ್ ಸೇರಿದಂತೆ ಇತರ ಬೇಡಿಕೆಗಳನ್ನು ಸರಕಾರ ಈಡೇರಿಸುತ್ತಿಲ್ಲ. ಕೇವಲ ಭರವಸೆಗಳನ್ನು ನೀಡುತ್ತಿದೆ. ಇದನ್ನು ವಿರೋಧಿಸಿ ಮೇ 10 ರಿಂದ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಯನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
 
ಪೆಟ್ರೋಲ್ ಬಂಕ್‌ಗಳ ಖರ್ಚು ವೆಚ್ಚುಗಳಿಗೆ ಹೋಲಿಸಿ ಕೇಂದ್ರ ಸರಕಾರ ಕಮಿಷನ್ ನೀಡಿದಲ್ಲಿ ಮಾತ್ರ ಪ್ರತಿಭಟನೆಯನ್ನು ಹಿಂಪಡೆಯಲಾಗುವುದು ಎಂದರು.
 
ಒಂದು ವೇಳೆ, ಮೇ 14 ರ ಪ್ರತಿಭಟನೆಯ ನಂತರವೂ ಕೇಂದ್ರ ಸರಕಾರ ಮಣಿಯದಿದ್ದಲ್ಲಿ ಮುಂಬರುವ ದಿನಗಳಲ್ಲಿ ತೀವ್ರವಾದ ಪ್ರತಿಭಟನೆ ನಡೆಸುತ್ತೇವೆ ಎಂದು ಪೆಟ್ರೋಲ್ ಬಂಕ್ ಮಾಲೀಕರ ಸಂಘದ ಅಧ್ಯಕ್ಷ ಡಿ.ಆರ್,ರವೀಂದ್ರ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments