Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಒನ್‍ಪ್ಲಸ್ ಮೊಬೈಲ್ ಮಾರಾಟ ಮಳಿಗೆ

Webdunia
ಭಾನುವಾರ, 8 ಜನವರಿ 2017 (14:31 IST)
ಒನ್ ಪ್ಲಸ್ ಮೊಬೈಲ್ ಫೋನ್ ಸಂಸ್ಥೆಯ ಅಧಿಕಾರಿಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಭೇಟಿ ಮಾಡಿ ಚರ್ಚೆ ನಡೆಸಿತು.
 
ಸಂಸ್ಥೆಯ ಚೇರ್ಮನ್ ಪೀಟ್ ಲಾವ್ ನೇತೃತ್ವದ ನಿಯೋಗ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ರಾಜ್ಯದಲ್ಲಿ ತಮ್ಮ ಕಂಪನಿ ಕೈಗೊಳ್ಳಲು ಉದ್ದೇಶಿಸಿರುವ ಚಟುವಟಿಕೆಗಳನ್ನು ವಿವರಿಸಿತು. ಚೀನಾದಲ್ಲಿರುವ ತಮ್ಮ ಫ್ಯಾಕ್ಟರಿಗೆ ಭೇಟಿ ನೀಡುವಂತೆ ಮುಖ್ಯಮಂತ್ರಿಯವರನ್ನು ನಿಯೋಗ ಆಹ್ವಾನಿಸಿತು.
 
ಜೊತೆಗೆ ಬೆಂಗಳೂರಿನಲ್ಲಿ 20 ಸಾವಿರ ಚದರಡಿ ಜಾಗದಲ್ಲಿ ಕಂಪನಿಯ ಕಾರ್ಪೊರೇಟ್ ಕಚೇರಿ ಮತ್ತು ಮೊಬೈಲ್ ಫೋನ್ ಮಾರಾಟ ಮಳಿಗೆ ತೆರೆಯಲಿರುವುದಾಗಿ ಲಾವ್ ಅವರು ತಿಳಿಸಿದರು. ಜನರಲ್ ಮ್ಯಾನೇಜರ್ ವಿಕಾಸ್ ಅಗರವಾಲ್ ನಿಯೋಗದಲ್ಲಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments