Webdunia - Bharat's app for daily news and videos

Install App

ಮತ್ತೆ ಕಣ್ಣೀರು ತರಿಸುತ್ತಿದೆ ಈರುಳ್ಳಿ

Webdunia
ಬುಧವಾರ, 29 ನವೆಂಬರ್ 2017 (08:51 IST)
ನವದೆಹಲಿ: ಮತ್ತೆ ಈರುಳ್ಳಿ ಬೆಲೆ ಗಗನಕ್ಕೇರಿದೆ. ಹಿಂದೊಮ್ಮೆ ಇದೇ ರೀತಿ ಏರಿಕೆಯಾಗಿ ಪ್ರತೀ ಕೆ.ಜಿಗೆ 100 ರೂ.ವರೆಗೆ ತಲುಪಿದ್ದ ಈರುಳ್ಳಿ ಬೆಲೆ ಗ್ರಾಹಕರಿಗೆ ಕಣ್ಣೀರು ತರಿಸಿತ್ತು. ಇದೀಗ ಮತ್ತೆ ಪ್ರತಿ ಕೆಜಿಗೆ 60 ರೂ. ದಾಟಿದೆ.
 

ಮಳೆ ತಂದ ಅವಾಂತರದಿಂದ ಸಾಕಷ್ಟು ಬೆಳೆ ಇಲ್ಲದೇ ಬೆಲೆ ದುಪ್ಪಟ್ಟಾಗಿದೆ. ಈರುಳ್ಳಿ ಮಾತ್ರವಲ್ಲ, ಟೊಮೆಟೊ, ಆಲೂಗಡ್ಡೆ ಬೆಲೆಯೂ ಹೆಚ್ಚಳವಾಗುತ್ತಿದೆ.

ಟೊಮೆಟೋ ಈಗಾಗಲೇ ಬೆಂಗಳೂರಿನಲ್ಲಿ ಪ್ರತೀ ಕೆಜಿಗೆ 30 ರಿಂದ 40 ರೂ.ವರೆಗೆ ತಲುಪಿದ್ದು, ಗ್ರಾಹಕರು ಪರದಾಡುವಂತಾಗಿದೆ. ಈರುಳ್ಳಿ ಬೆಳೆಯುವ ಎಲ್ಲಾ ರಾಜ್ಯಗಳಲ್ಲೂ ಅಕಾಲಿಕ ಮಳೆಯಿಂದಾಗಿ ಬೆಳೆ ನಷ್ಟವಾಗಿರುವುದೇ ಈ ಏರಿಕೆಗೆ ಕಾರಣವೆಂದು ವಿಶ್ಲೇಷಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ
Show comments