Webdunia - Bharat's app for daily news and videos

Install App

ಮತ್ತೆ ಕಣ್ಣೀರು ತರಿಸುತ್ತಿದೆ ಈರುಳ್ಳಿ

Webdunia
ಬುಧವಾರ, 29 ನವೆಂಬರ್ 2017 (08:51 IST)
ನವದೆಹಲಿ: ಮತ್ತೆ ಈರುಳ್ಳಿ ಬೆಲೆ ಗಗನಕ್ಕೇರಿದೆ. ಹಿಂದೊಮ್ಮೆ ಇದೇ ರೀತಿ ಏರಿಕೆಯಾಗಿ ಪ್ರತೀ ಕೆ.ಜಿಗೆ 100 ರೂ.ವರೆಗೆ ತಲುಪಿದ್ದ ಈರುಳ್ಳಿ ಬೆಲೆ ಗ್ರಾಹಕರಿಗೆ ಕಣ್ಣೀರು ತರಿಸಿತ್ತು. ಇದೀಗ ಮತ್ತೆ ಪ್ರತಿ ಕೆಜಿಗೆ 60 ರೂ. ದಾಟಿದೆ.
 

ಮಳೆ ತಂದ ಅವಾಂತರದಿಂದ ಸಾಕಷ್ಟು ಬೆಳೆ ಇಲ್ಲದೇ ಬೆಲೆ ದುಪ್ಪಟ್ಟಾಗಿದೆ. ಈರುಳ್ಳಿ ಮಾತ್ರವಲ್ಲ, ಟೊಮೆಟೊ, ಆಲೂಗಡ್ಡೆ ಬೆಲೆಯೂ ಹೆಚ್ಚಳವಾಗುತ್ತಿದೆ.

ಟೊಮೆಟೋ ಈಗಾಗಲೇ ಬೆಂಗಳೂರಿನಲ್ಲಿ ಪ್ರತೀ ಕೆಜಿಗೆ 30 ರಿಂದ 40 ರೂ.ವರೆಗೆ ತಲುಪಿದ್ದು, ಗ್ರಾಹಕರು ಪರದಾಡುವಂತಾಗಿದೆ. ಈರುಳ್ಳಿ ಬೆಳೆಯುವ ಎಲ್ಲಾ ರಾಜ್ಯಗಳಲ್ಲೂ ಅಕಾಲಿಕ ಮಳೆಯಿಂದಾಗಿ ಬೆಳೆ ನಷ್ಟವಾಗಿರುವುದೇ ಈ ಏರಿಕೆಗೆ ಕಾರಣವೆಂದು ವಿಶ್ಲೇಷಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments