Webdunia - Bharat's app for daily news and videos

Install App

ಭಾರತೀಯರನ್ನು ಅವಹೇಳನ ಮಾಡಿದ್ದು ‘ಸಂವಹನ ದೋಷದಿಂದ ಎಂದ ಒಪ್ಪೊ ಸಂಸ್ಥೆ

Webdunia
ಶನಿವಾರ, 22 ಜುಲೈ 2017 (09:06 IST)
ನವದೆಹಲಿ: ಚೀನಾ ಮೂಲದ ಮೊಬೈಲ್ ಸಂಸ್ಥೆ ಪಂಜಾಬ್ ನ ಕಚೇರಿಯಲ್ಲಿ ಚೀನಾ ಅಧಿಕಾರಿಗಳು ಭಾರತೀಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರೆಂದು ವರದಿಯಾಗಿತ್ತು. ಇಷ್ಟೆಲ್ಲಾ ರದ್ದಾಂತವಾಗಿದ್ದು ಸಂವಹನ ಸಮಸ್ಯೆಯಿಂದ ಎಂದು ಒಪ್ಪೊ ಸಂಸ್ಥೆ ಹೇಳಿಕೊಂಡಿದೆ.


ಫೇಸ್ ಬುಕ್ ನಲ್ಲಿ ಚೀನಾ ಅಧಿಕಾರಿಯೊಬ್ಬರು ಭಾರತೀಯರು ಭಿಕ್ಷುಕರು ಎಂದು ಕಾಮೆಂಟ್ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೆ, ಪಂಜಾಬ್ ವಿಭಾಗದ ಕಚೇರಿಯಲ್ಲಿ ಸರ್ವಿಸ್ ಮ್ಯಾನೇಜರ್ ಮೇಲೆ ಚೀನಾ ಮೂಲದ ಅಧಿಕಾರಿಗಳು ದಬ್ಬಾಳಿಕೆ ನಡೆಸಿದ್ದಲ್ಲದೆ, ವೇತನ ಹೆಚ್ಚಳಕ್ಕಾಗಿ ಬೇಡಿಕೆಯಿಟ್ಟಿದ್ದಕ್ಕೆ ಭಾರತೀಯರಿಗೆ ಹಣದ ದುರಾಸೆ ಎಂದಿದ್ದರು ಎಂದು ವರದಿಯಾಗಿತ್ತು.

ಈ ಹಿನ್ನಲೆಯಲ್ಲಿ ಆ ವಿಭಾಗದ ಕಚೇರಿಯ ಎಲ್ಲಾ ನೌಕರರು ಸಾಮೂಹಿಕವಾಗಿ ರಾಜೀನಾಮೆ ಪತ್ರ ನೀಡಿದ್ದರು. ಇದೀಗ ಪ್ರಮಾದ ಅರಿತ ಸಂಸ್ಥೆ ಇದೆಲ್ಲಾ ಸಂವಹನ ಕೊರತೆಯಿಂದ ಉಂಟಾದ ಸಮಸ್ಯೆ ಎಂದು ತಿಪ್ಪೆ ಸಾರಿದೆ. ಅಲ್ಲದೆ, ಪಂಜಾಬ್ ಸರ್ವಿಸ್ ಮ್ಯಾನೇಜರ್ ಕೂಡಾ ನಾವ್ಯಾರೂ ಕೆಲಸ ಬಿಡುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ..  ಸುಖ ಲೈಂಗಿಕ ಜೀವನಕ್ಕೆ ಮೂರು ಸೂತ್ರಗಳು

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ