Webdunia - Bharat's app for daily news and videos

Install App

ಭಾರತೀಯರನ್ನು ಅವಹೇಳನ ಮಾಡಿದ್ದು ‘ಸಂವಹನ ದೋಷದಿಂದ ಎಂದ ಒಪ್ಪೊ ಸಂಸ್ಥೆ

Webdunia
ಶನಿವಾರ, 22 ಜುಲೈ 2017 (09:06 IST)
ನವದೆಹಲಿ: ಚೀನಾ ಮೂಲದ ಮೊಬೈಲ್ ಸಂಸ್ಥೆ ಪಂಜಾಬ್ ನ ಕಚೇರಿಯಲ್ಲಿ ಚೀನಾ ಅಧಿಕಾರಿಗಳು ಭಾರತೀಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರೆಂದು ವರದಿಯಾಗಿತ್ತು. ಇಷ್ಟೆಲ್ಲಾ ರದ್ದಾಂತವಾಗಿದ್ದು ಸಂವಹನ ಸಮಸ್ಯೆಯಿಂದ ಎಂದು ಒಪ್ಪೊ ಸಂಸ್ಥೆ ಹೇಳಿಕೊಂಡಿದೆ.


ಫೇಸ್ ಬುಕ್ ನಲ್ಲಿ ಚೀನಾ ಅಧಿಕಾರಿಯೊಬ್ಬರು ಭಾರತೀಯರು ಭಿಕ್ಷುಕರು ಎಂದು ಕಾಮೆಂಟ್ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೆ, ಪಂಜಾಬ್ ವಿಭಾಗದ ಕಚೇರಿಯಲ್ಲಿ ಸರ್ವಿಸ್ ಮ್ಯಾನೇಜರ್ ಮೇಲೆ ಚೀನಾ ಮೂಲದ ಅಧಿಕಾರಿಗಳು ದಬ್ಬಾಳಿಕೆ ನಡೆಸಿದ್ದಲ್ಲದೆ, ವೇತನ ಹೆಚ್ಚಳಕ್ಕಾಗಿ ಬೇಡಿಕೆಯಿಟ್ಟಿದ್ದಕ್ಕೆ ಭಾರತೀಯರಿಗೆ ಹಣದ ದುರಾಸೆ ಎಂದಿದ್ದರು ಎಂದು ವರದಿಯಾಗಿತ್ತು.

ಈ ಹಿನ್ನಲೆಯಲ್ಲಿ ಆ ವಿಭಾಗದ ಕಚೇರಿಯ ಎಲ್ಲಾ ನೌಕರರು ಸಾಮೂಹಿಕವಾಗಿ ರಾಜೀನಾಮೆ ಪತ್ರ ನೀಡಿದ್ದರು. ಇದೀಗ ಪ್ರಮಾದ ಅರಿತ ಸಂಸ್ಥೆ ಇದೆಲ್ಲಾ ಸಂವಹನ ಕೊರತೆಯಿಂದ ಉಂಟಾದ ಸಮಸ್ಯೆ ಎಂದು ತಿಪ್ಪೆ ಸಾರಿದೆ. ಅಲ್ಲದೆ, ಪಂಜಾಬ್ ಸರ್ವಿಸ್ ಮ್ಯಾನೇಜರ್ ಕೂಡಾ ನಾವ್ಯಾರೂ ಕೆಲಸ ಬಿಡುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ..  ಸುಖ ಲೈಂಗಿಕ ಜೀವನಕ್ಕೆ ಮೂರು ಸೂತ್ರಗಳು

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ