Webdunia - Bharat's app for daily news and videos

Install App

ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ ರದ್ದು

Webdunia
ಬುಧವಾರ, 14 ಜೂನ್ 2017 (20:31 IST)
ಪೆಟ್ರೋಲ್ ಬಂಕ್ ಮಾಲೀಕರು ಜೂನ್ 16 ರಂದು ಕರೆ ನೀಡಿದ್ದ ಮುಷ್ಕರವನ್ನು ವಾಪಸ್ ಪಡೆದಿದ್ದಾರೆ.
 
ಕೇಂದ್ರ ಸರಕಾರದ ಧೋರಣೆಯನ್ನು ವಿರೋಧಿಸಿ ದೇಶಾದ್ಯಂತ ಜೂನ್ 16 ರಂದು ಪೆಟ್ರೋಲ್ ಬಂಕ್‌ಗಳನ್ನು ಬಂದ್ ಮಾಡಲಾಗುವುದು ಎಂದು ಬಂಕ್ ಮಾಲೀಕರು ಎಚ್ಚರಿಕೆ ನೀಡಿದ್ದರು.
 
ಸರಕಾರದೊಂದಿಗೆ ನಡೆದ ಮಾತುಕತೆ ಫಲಪ್ರದವಾಗಿದ್ದರಿಂದ ಪೆಟ್ರೋಲ್ ಬಂಕ್ ಮುಷ್ಕರವನ್ನು ರದ್ದುಗೊಳಿಸಲಾಗಿದೆ ಎಂದು ಪೆಟ್ರೋಲ್ ಬಂಕ್ ಮಾಲೀಕ ಮೂಲಗಳು ತಿಳಿಸಿವೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments