ಸುಳ್ಳೇ ಸುಳ್ಳು ಜಾಹೀರಾತು ನೀಡಿದ್ರೆ ಹುಷಾರ್ ಅಂದ್ರು ಪ್ರಧಾನಿ ಮೋದಿ!

Webdunia
ಶುಕ್ರವಾರ, 27 ಅಕ್ಟೋಬರ್ 2017 (09:14 IST)
ನವದೆಹಲಿ: ಇನ್ನು ಮುಂದೆ ಸುಳ್ಳು ಮಾಹಿತಿ ನೀಡಿರುವ ಜಾಹೀರಾತು ನೀಡಿದರೆ ತಕ್ಕ ಬೆಲೆ ತೆರಬೇಕಾಗಹುದು. ಹಾಗಂತ  ಸ್ವತಃ ಪ್ರಧಾನಿ ಮೋದಿ ಎಚ್ಚರಿಸಿದ್ದಾರೆ.

 
ತಪ್ಪು ದಾರಿಗೆಳೆಯುವ ಜಾಹೀರಾತು ನೀಡುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಕ್ಕಾಗಿ ಹೊಸ ನೀತಿ ಜಾರಿಗೆ ತರಲು ಪ್ರಧಾನಿ ಮೋದಿ ಚಿಂತನೆ ನಡೆಸಿದ್ದಾರೆ. ಕಡಿಮೆ ವೆಚ್ಚದಲ್ಲಿ, ತ್ವರಿತವಾಗಿ ಕಾನೂನು ಪ್ರಕ್ರಿಯೆ ಪೂರ್ಣಗೊಳ್ಳುವ ಕ್ರಮವೊಂದನ್ನು ಕೇಂದ್ರ ಸರ್ಕಾರ ಜಾರಿಗೆ ತರಲಿದೆ.

ಇದಕ್ಕಾಗಿ ಶಾಸನಾತ್ಮಕ ಅಧಿಕಾರ ಹೊಂದಿರುವ ಕೇಂದ್ರೀಯ ಗ್ರಾಹಕ ರಕ್ಷಣಾ ಪ್ರಾಧಿಕಾರವನ್ನು ಸ್ಥಾಪಿಸಲಾಗುತ್ತದೆ. 1986 ರ ಗ್ರಾಹಕ ರಕ್ಷಣ ಕಾನೂನಿನ ಬದಲಾಗಿ ಹೊಸ ಕಾನೂನು ಜಾರಿಗೆ ತರಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದುವರೆಗೆ ಇರಾನ್‌ನ 30 ವಿಶ್ವವಿದ್ಯಾನಿಲಯಗಳ ಮೇಲೆ ಯುಎಸ್‌ ಇಸ್ರೇಲ್‌ ದಾಳಿ

ಹವಾಮಾನ ಪರಿಣಾಮ, ಮಾವಿನ ಬೆಳೆ 50%ಕುಸಿತ, ಬೆಲೆ ಹೆಚ್ಚಾಗುವ ಸಾಧ್ಯತೆ

ಬಹಿರ್ದೆಸೆಗೆ ತೆರಳಿದ್ದವರ ಮಹಿಳೆ ಮೇಲೆ ಗ್ಯಾಂಗ್ ರೇಪ್‌, ಇಬ್ಬರೂ ಅರೆಸ್ಟ್‌

ಸಿದ್ದರಾಮಯ್ಯ ವಿರುದ್ಧ ಹೀನಾಯ ಹೇಳಿಕೆ, ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್‌ಗೆ ಒತ್ತಾಯ

ನನಗೂ ಐಪಿಎಲ್‌ ಟಿಕೆಟ್ ಬೇಡ, ಬೇರೆಯವರಿಗೂ ಕೊಡುವುದಿಲ್ಲ: ಸುರೇಶ್ ಕುಮಾರ್ ಗರಂ

ಮುಂದಿನ ಸುದ್ದಿ
Show comments