Webdunia - Bharat's app for daily news and videos

Install App

ಲಾತೂರ್ ಜಿಲ್ಲಾಡಳಿತಕ್ಕೆ ಕಳಿಸಿದ್ದ 4 ಕೋಟಿ ರೂಪಾಯಿ ಬಿಲ್ ವಾಪಸ್: ರೈಲ್ವೆ ಇಲಾಖೆ

Webdunia
ಶನಿವಾರ, 14 ಮೇ 2016 (11:05 IST)
ನವದೆಹಲಿ: ಬರ ಪರಿಸ್ಥಿತಿಯಿಂದ ತತ್ತರಿಸಿದ ಮಹಾರಾಷ್ಟ್ರದ ಲಾತೂರ್ ಪ್ರದೇಶಕ್ಕೆ ರೈಲು ಮೂಲಕ ನೀರು ಸರಬರಾಜು ಮಾಡಿದ್ದ 4 ಕೋಟಿ ರೂಪಾಯಿ ಬಿಲ್‌ನ್ನು ಕೇಂದ್ರ ರೈಲ್ವೆ ಇಲಾಖೆ ವಾಪಸ್ ಪಡೆದಿದೆ.
ಲಾತೂರ್ ಜಿಲ್ಲಾಧಿಕಾರಿಗೆ ನೀಡಿದ್ದ 4 ಕೋಟಿ ರೂಪಾಯಿ ಬಿಲ್‌ನ್ನು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ವಾಪಸ್ ಪಡೆದಿದ್ದು, ಬಿಲ್ ಕಳಿಸಿದ್ದಕ್ಕೆ ವಿವರಣೆ ನೀಡಿದ್ದಾರೆ. ಬರ ಪೀಡಿತ ಲಾತೂರ್ ಪ್ರದೇಶಕ್ಕೆ ರೈಲು ಮೂಲಕ ನೀರು ಸರಬರಾಜು ಮಾಡಿದ್ದಕ್ಕೆ ವೆಚ್ಚವಾದ ಹಣದ ಕುರಿತು ಲಾತೂರ್ ಜಿಲ್ಲಾಡಳಿತ ಮಾಹಿತಿ ಕೇಳಿದ್ದ ಹಿನ್ನೆಲೆ 4 ಕೋಟಿ ರೂಪಾಯಿ ವೆಚ್ಚವಾಗಿದೆ ಎಂಬ ಸ್ಪಷ್ಟನೆ ನೀಡಿದ್ದಾರೆ.
 
ಭೀಕರ ಬರ ಪರಿಸ್ಥಿತಿಯಿಂದ ತತ್ತರಿಸಿದ ಮಹಾರಾಷ್ಟ್ರದ ಲಾತೂರ್ ಪ್ರದೇಶಕ್ಕೆ ರೈಲು ಮೂಲಕ 6.20 ಕೋಟಿ ರೂಪಾಯಿ ವೆಚ್ಚದಲ್ಲಿ ನೀರು ಸರಬರಾಜು ಮಾಡಲಾಗಿದ್ದು, ಇದಕ್ಕೆ 4 ಕೋಟಿ ರೂಪಾಯಿ ಬಿಲ್ ಕಳಿಸಿಕೊಟ್ಟಿದ್ದ ರೈಲ್ವೆ ಇಲಾಖೆ ವ್ಯವಸ್ಥಾಪಕ ಎಸ್.ಕೆ.ಸೂದ್, ಲಾತೂರ್ ಜಿಲ್ಲಾಡಳಿತ ಮಾಹಿತಿ ಕೇಳಿದ್ದ ಹಿನ್ನೆಲೆಯಲ್ಲಿ ಬಿಲ್ ಕಳಿಸಿದ್ದೇವೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments