Webdunia - Bharat's app for daily news and videos

Install App

ರಾಜ್ಯಸಭೆಯಲ್ಲಿ ತಿದ್ದುಪಡಿಯಿಲ್ಲದೇ ಜಿಎಸ್‌ಟಿ ಮಸೂದೆ ಅಂಗೀಕಾರ

Webdunia
ಗುರುವಾರ, 6 ಏಪ್ರಿಲ್ 2017 (20:00 IST)
ರಾಜ್ಯಸಭೆಯಲ್ಲಿ ಯಾವುದೇ ತಿದ್ದುಪಡಿಯಿಲ್ಲದೇ ಜಿಎಸ್‌ಟಿ ಮಸೂದೆ ಅಂಗೀಕಾರವಾಗಿದೆ.
 
ಕೇಂದ್ರ ವಿತ್ತಖಾತೆ ಸಚಿವ ಅರುಣ್ ಜೇಟ್ಲಿ ಜಿಎಸ್‌ಟಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದಾಗ ಸಂಸದರು ಅಂಗೀಕಾರ ಸೂಚಿಸಿದರು. ಇದರೊಂದಿಗೆ ಜುಲೈ 1 ರಿಂದ ಜಿಎಸ್‌ಟಿ ಮಸೂದೆ ಜಾರಿಗೆ ಬರಲಿದೆ.
 
 ದೇಶಾದ್ಯಂತ ಏಕರೂಪದ ದಂಡ ಮತ್ತು ತೆರಿಗೆ ಸಂಗ್ರಹಿಸುವ ಕಾನೂನು ಇದಾಗಿದ್ದು, ತೆರಿಗೆ ಪಾವತಿದಾರರ ಬವಣೆ ತಪ್ಪಿಸಿದಂತಾಗಿದೆ. ರಾಜ್ಯಸಭೆಯಲ್ಲಿ ಅಂಗೀಕಾರ ದೊರೆತ ನಂತರ ಆಯಾ ರಾಜ್ಯಗಳ ವಿಧಾನಸಭೆಗಳಲ್ಲೂ ಜಿಎಸ್‌ಟಿ ಮಸೂದೆಗೆ ಅಂಗೀಕಾರ ಪಡೆಯಬೇಕಾಗುತ್ತದೆ.
 
ಏಕರೂಪ ತೆರಿಗೆ ಜಾರಿಯಿಂದಾಗಿ ದೇಶದ ಆರ್ಥಿಕ ವ್ಯವಸ್ಥೆ ಚೇತರಿಕೆ ಕಾಣಲಿದೆ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments