Webdunia - Bharat's app for daily news and videos

Install App

ರಾಜ್ಯಸಭೆಯಲ್ಲಿ ತಿದ್ದುಪಡಿಯಿಲ್ಲದೇ ಜಿಎಸ್‌ಟಿ ಮಸೂದೆ ಅಂಗೀಕಾರ

Webdunia
ಗುರುವಾರ, 6 ಏಪ್ರಿಲ್ 2017 (20:00 IST)
ರಾಜ್ಯಸಭೆಯಲ್ಲಿ ಯಾವುದೇ ತಿದ್ದುಪಡಿಯಿಲ್ಲದೇ ಜಿಎಸ್‌ಟಿ ಮಸೂದೆ ಅಂಗೀಕಾರವಾಗಿದೆ.
 
ಕೇಂದ್ರ ವಿತ್ತಖಾತೆ ಸಚಿವ ಅರುಣ್ ಜೇಟ್ಲಿ ಜಿಎಸ್‌ಟಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದಾಗ ಸಂಸದರು ಅಂಗೀಕಾರ ಸೂಚಿಸಿದರು. ಇದರೊಂದಿಗೆ ಜುಲೈ 1 ರಿಂದ ಜಿಎಸ್‌ಟಿ ಮಸೂದೆ ಜಾರಿಗೆ ಬರಲಿದೆ.
 
 ದೇಶಾದ್ಯಂತ ಏಕರೂಪದ ದಂಡ ಮತ್ತು ತೆರಿಗೆ ಸಂಗ್ರಹಿಸುವ ಕಾನೂನು ಇದಾಗಿದ್ದು, ತೆರಿಗೆ ಪಾವತಿದಾರರ ಬವಣೆ ತಪ್ಪಿಸಿದಂತಾಗಿದೆ. ರಾಜ್ಯಸಭೆಯಲ್ಲಿ ಅಂಗೀಕಾರ ದೊರೆತ ನಂತರ ಆಯಾ ರಾಜ್ಯಗಳ ವಿಧಾನಸಭೆಗಳಲ್ಲೂ ಜಿಎಸ್‌ಟಿ ಮಸೂದೆಗೆ ಅಂಗೀಕಾರ ಪಡೆಯಬೇಕಾಗುತ್ತದೆ.
 
ಏಕರೂಪ ತೆರಿಗೆ ಜಾರಿಯಿಂದಾಗಿ ದೇಶದ ಆರ್ಥಿಕ ವ್ಯವಸ್ಥೆ ಚೇತರಿಕೆ ಕಾಣಲಿದೆ ಎಂದು ಕೇಂದ್ರ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments