Webdunia - Bharat's app for daily news and videos

Install App

ಆರ್ ಬಿಐ ಗವರ್ನರ್ ಗೆ ತುರ್ತು ಬುಲಾವ್ ನೀಡಿದ ಸಂಸತ್ ಸಮಿತಿ

Webdunia
ಗುರುವಾರ, 19 ಏಪ್ರಿಲ್ 2018 (07:39 IST)
ನವದೆಹಲಿ: ಇತ್ತೀಚೆಗೆ ನಡೆದ ಬ್ಯಾಂಕ್‍ ಹಗರಣಗಳ ಬಗ್ಗೆ ವಿಚಾರಣೆ ನಡೆಸಲು ತಕ್ಷಣವೇ ತಮ್ಮ ಎದುರು ಹಾಜರಾಗುವಂತೆ ಎಂ ವೀರಪ್ಪ ಮೊಯಿಲಿ ನೇತೃತ್ವದ ಸಂಸತ್ತಿನ ಆರ್ಥಿಕ ಸಮಿತಿ ಸೂಚನೆ ನೀಡಿದೆ.

‘ಮೇ 17 ರಂದು ತಜ್ಞರ ಸಮಿತಿ ಎದುರು ಹಾಜರಾಗಲು ಆರ್ ಬಿಐ ಗವರ್ನರ್ ಊರ್ಜಿತ್ ಪಟೇಲ್ ಗೆ ಸೂಚಿಸಿದ್ದೇವೆ. ಅವರ ಬಳಿ ಇತ್ತೀಚೆಗಿನ ಬ್ಯಾಂಕಿಂಗ್ ಹಗರಣಗಳು ಮತ್ತು ಹಣಕಾಸು ವ್ಯವಹಾರಗಳ ಕುರಿತು ವಿಚಾರಣೆ ನಡೆಸಲಿದ್ದೇವೆ’ ಎಂದು ತಜ್ಞರ ಸಮಿತಿ ಹೇಳಿದೆ.

ಉದ್ಯಮಿ ನೀರವ್ ಮೋದಿ ಪ್ರಕರಣ ಸೇರಿದಂತೆ ಬ್ಯಾಂಕಿಂಗ್ ವ್ಯವಹಾರದಲ್ಲಿ ನಡೆದ ಅವ್ಯವಹಾರಗಳ ಕುರಿತು ಈ ಸಮಿತಿ ತನಿಖೆ ನಡೆಸಲಿದೆ. ಮಾಜಿ ಪ್ರಧಾನಿ ಮನಮೋಹನ್‍ ಸಿಂಗ್ ಕೂಡಾ ಈ ಸಮಿತಿಯ ಸದಸ್ಯರಾಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಭೂಕುಸಿತವಾಗಿದ್ದ ವಯನಾಡಿನಲ್ಲಿ ನಾಳೆ ಭಾರೀ ಮಳೆ ಸಾಧ್ಯತೆ

ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿದ ಮಗ: ಮನನೊಂದು ದಂಪತಿ ಆತ್ಮಹತ್ಯೆ

ಕೆಆರ್‌ಎಸ್‌ ಉದ್ಯಾನವನದಲ್ಲಿ ಕಾವೇರಿ ಆರತಿಗೆ ರಾಜ್ಯ ಸರ್ಕಾರ ಚಿಂತನೆ

CBSE ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಹೊಸ ಪದ್ಧತಿ: ಮುಂದಿನ ವರ್ಷದಿಂದಲೇ ಜಾರಿಗೆ

ಸಂವಿಧಾನಕ್ಕೆ ಏನಾದ್ರೂ ಅಪಾಯವಿದ್ರೆ ಅದು ನಿಮ್ಮಿಂದಲೇ ಮಿಸ್ಟರ್ ಮೋದಿ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments