Webdunia - Bharat's app for daily news and videos

Install App

3 ಕೋಟಿ ಕೊಡುವುದಿರಲಿ, ನಿಗದಿಯಾದ 2 ಕೋಟಿ ಬಿಡುಗಡೆ ಮಾಡಿ: ವೈಎಸ್‌ವಿ ದತ್ತಾ

Webdunia
ಬುಧವಾರ, 4 ಮಾರ್ಚ್ 2015 (11:13 IST)
ಶಾಸಕರ ಪ್ರದೇಶಾಭಿವೃದ್ಧಿ ನಿಧಿಯನ್ನು 5 ಕೋಟಿ ರೂ.ಗೆ ಹೆಚ್ಚಿಸಬೇಕೆಂದು ಎಲ್ಲಾ ಶಾಸಕರು ಒತ್ತಾಯಿಸಿದ್ದಾರೆ.  ಎಲ್ಲಾ ಶಾಸಕರು ಪಕ್ಷಾತೀತವಾಗಿ ಈ ಒತ್ತಾಯ ಮಾಡಿದ್ದಾರೆ. ಶಾಸಕರ ಪ್ರದೇಶಾಭಿವೃದ್ಧಿ ನಿಧಿಯನ್ನು  3ಕೋಟಿ ರೂ. ಕೊಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಆದರೆ ಪ್ರದೇಶಾಭಿವೃದ್ಧಿ ನಿಧಿ ಇದಕ್ಕೆ ಮುಂಚೆ ನಿಗದಿಯಾಗಿದ್ದ 2 ಕೋಟಿಯನ್ನೂ ಕೊಡದೇ ಬರೀ ಒಂದು ಕೋಟಿ ಮಾತ್ರ ಬಿಡುಗಡೆ ಮಾಡಲಾಗಿದೆ ಎಂದು ಈ ಕುರಿತು ಜೆಡಿಎಸ್ ಶಾಸಕ ವೈಎಸ್‌ವಿ ದತ್ತಾ ಹೇಳಿದ್ದಾರೆ.

ಹೆಚ್ಚಿನ ಹಣ ಕೊಡುವುದು ಇರಲಿ, ನಿಗದಿಯಾಗಿದ್ದ 2 ಕೋಟಿಯನ್ನು ಇನ್ನೂ ನೀಡಿಲ್ಲ ಎಂದು ಅವರು ದೂರಿದ್ದಾರೆ. ಶಾಸಕರ ಪ್ರದೇಶಾಭಿವೃದ್ಧಿ ನಿಧಿಯನ್ನು ಕಳೆದ ವರ್ಷ ಒಂದು ಕೋಟಿಯಿಂದ ಎರಡು ಕೋಟಿ ರೂ.ಗೆ ಹೆಚ್ಚಿಸಲಾಗಿತ್ತು. ಆದರೆ ಇದುವರಿಗೆ ಬರೀ ಒಂದು ಕೋಟಿ ಮಾತ್ರ ಬಿಡುಗಡೆಯಾಗಿದ್ದು, ಇನ್ನೂ ಒಂದು ಕೋಟಿಯನ್ನು ಶಾಸಕರಿಗೆ ಬಿಡುಗಡೆ ಮಾಡಿಲ್ಲವೆಂದು ಹೇಳಲಾಗುತ್ತಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments