ಮುಕ್ತ ವ್ಯಾಪಾರ' ಮಾತುಕತೆಗೆ ಮರುಚಾಲನೆ

Webdunia
ಸೋಮವಾರ, 18 ಅಕ್ಟೋಬರ್ 2021 (17:05 IST)
ಜೆರುಸಲೇಂ : ಭಾರತ ಮತ್ತು ಇಸ್ರೇಲ್ ನಡುವಿನ ಮುಕ್ತ ವಾಣಿಜ್ಯ ಒಪ್ಪಂದದ (ಎಫ್ ಟಿಎ)ಮಾತುಕತೆಯನ್ನು ಪುನರಾರಂಭಿಸಲು ಎರಡೂ ರಾಷ್ಟ್ರಗಳು ಒಪ್ಪಿವೆ. ಸದ್ಯಕ್ಕೆ ಇಸ್ರೇಲ್ ಪ್ರವಾಸದಲ್ಲಿರುವ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಈ ವಿಷಯ ತಿಳಿಸಿದ್ದಾರೆ.

ಸೋಮವಾರ ಜೈಶಂಕರ್, ಇಸ್ರೇಲ್ನ ಉಪ ಪ್ರಧಾನಿ ಹಾಗೂ ವಿದೇಶಾಂಗ ಸಚಿವರೂ ಆಗಿರುವ ಯೈರ್ ಲಪಿಡ್ ಅವರನ್ನು ಭೇಟಿ ಮಾಡಿದರು. ಭೇಟಿಯ ತರುವಾಯ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಫ್ ಟಿಎ ಮಾತುಕತೆಯನ್ನು ಮರುಚಾಲನೆ ಗೊಳಿಸಲಾಗುತ್ತದೆ. ದೀರ್ಘಕಾಲದಿಂದ ನಡೆಯುತ್ತಿರುವ ಈ ಒಪ್ಪಂದ ಆಧಾರಿತ ಚರ್ಚೆಗಳು ಮುಂದಿನ ಜೂನ್ ಹೊತ್ತಿಗೆ ನಿರ್ಣಾಯಕ ಹಂತಕ್ಕೆ ಬರಬಹುದು ಎಂದು ಆಶಿಸಿದ್ದಾರೆ.
ಇದೇ ವೇಳೆ, ಕೋವಿಡ್ ಭೀತಿ ನಿವಾರಣೆಯಾಗುತ್ತಿರುವ ಹಿನ್ನೆಲೆಯಲ್ಲಿ, ಎರಡೂ ದೇಶಗಳ ಪ್ರಜೆಗಳ ಭಾರತ ಮತ್ತು ಇಸ್ರೇಲ್ ನಡುವೆ ಸುಲಲಿತ ಪ್ರಯಾಣಕ್ಕೆ ಅನುವು ಮಾಡಿಕೊಡಲು ನಿರ್ಧರಿಸಲಾಗಿದೆ ಎಂದು ಜೈಶಂಕರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಗರ್ಭಿಣಿಯರು ಮಲಬದ್ಧತೆಯಾದರೆ ಏನು ಮಾಡಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಭಾರತಕ್ಕೆ ಈಗ ಯಾರೂ ಫ್ರೆಂಡ್ಸ್ ಇಲ್ಲ, ಯುದ್ಧ ನಡೆದರೆ ನಾವೇ ಗೆಲ್ಲೋದು: ಪಾಕಿಸ್ತಾನ ಸಚಿವ ಆಸಿಫ್

ಮುಂದಿನ ಸುದ್ದಿ
Show comments