Webdunia - Bharat's app for daily news and videos

Install App

ಈ ತಿಂಗಳ ವೇತನ ಪಡೆಯಲು ನಿಮಗೆ ಈ ಕಾರಣಕ್ಕೆ ಕಷ್ಟವಾಗಬಹುದು!

Webdunia
ಮಂಗಳವಾರ, 29 ಮೇ 2018 (11:10 IST)
ನವದೆಹಲಿ: ತಿಂಗಳ ಕೊನೆ ಬಂತೆಂದರೆ ವೇತನಕ್ಕಾಗಿ ಸಾಮಾನ್ಯ ವರ್ಗದ ಜನ ಕಾಯುತ್ತಿರುತ್ತಾರೆ. ಆದರೆ ಈ ಬಾರಿ ನಿಮಗೆ ವೇತನ ತಡವಾಗಲೂಬಹುದು.

ಅದಕ್ಕೆ ಕಾರಣ ನಾಳೆಯಿಂದ ಎರಡು ದಿನಗಳ ಕಾಲ ಬ್ಯಾಂಕ್ ಗಳು ಮುಷ್ಕರ ನಡೆಸುತ್ತಿವೆ. ಹೀಗಾಗಿ ಎರಡು ದಿನಗಳ ಕಾಲ ಬ್ಯಾಂಕ್ ವ್ಯವಹಾರ ಬಂದ್ ಆಗಲಿವೆ. ಇದು ಮಧ್ಯಮ ವರ್ಗದ, ತಿಂಗಳ ವೇತನ ಪಡೆಯುವ ಮಂದಿಗೆ ನೇರವಾಗಿ ಪರಿಣಾಮ ತಟ್ಟಲಿದೆ.

ಆನ್ ಲೈನ್ ಬ್ಯಾಂಕ್ ವ್ಯವಹಾರಕ್ಕೆ ತೊಂದರೆಯಿಲ್ಲದಿದ್ದರೂ, ಎಟಿಎಂಗಳಲ್ಲಿ ಹಣದ ಕೊರತೆ ಎದುರಾಗಬಹುದಾದ ಸಾಧ್ಯತೆಯಿದೆ. ಇದರಿಂದಾಗಿ ಇಂದೇ ಹಣದ ಅಗತ್ಯವಿರುವವರು ಹಣ ವಿತ್ ಡ್ರಾ ಮಾಡಿಕೊಳ್ಳುವುದು ಉತ್ತಮ. ಆದರೆ ಸ್ಯಾಲರಿಗಾಗಿ ಕಾಯುತ್ತಿದ್ದರೆ ಕೊಂಚ ವಿಳಂಬವಾದರೂ ಸಹಿಸಲೇಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments