Webdunia - Bharat's app for daily news and videos

Install App

ತನ್ನ ಗ್ರಾಹಕರಿಗೆ ಎಚ್ಚರಿಕೆಯೊಂದನ್ನು ನೀಡಿದ ಎಸ್.ಬಿ.ಐ

Webdunia
ಗುರುವಾರ, 14 ಮಾರ್ಚ್ 2019 (07:04 IST)
ನವದೆಹಲಿ : ವಾಟ್ಸಾಪ್ ನಲ್ಲಿ ಬರುವ ಬ್ಯಾಂಕ್ ಗೆ ಸಂಬಂಧಿಸಿದ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬಾರದು. ಒಂದು ವೇಳೆ ಪ್ರತಿಕ್ರಿಯೆ ನೀಡಿದರೆ ಹ್ಯಾಕರ್ ಕೈನಲ್ಲಿ ಸಿಕ್ಕಿಬೀಳುತ್ತೀರಿ ಎಂದು. ಎಸ್.ಬಿ.ಐ ತನ್ನ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ.


ಈ ಹ್ಯಾಕರ್ ಗುಂಪು ಮೊದಲು ಒಟಿಪಿಗೆ ಸಂಬಂಧಿಸಿದ ಮಾಹಿತಿ ನೀಡಿ ಗ್ರಾಹಕರನ್ನು ಎಚ್ಚರಿಸಿದಂತೆ ನಾಟಕವಾಡುತ್ತದೆ. ಗ್ರಾಹಕರ ವಿಶ್ವಾಸ ಗಳಿಸಿದ ಮೇಲೆ ಅಸಲಿ ಒಟಿಪಿ ಕಳುಹಿಸುವಂತೆ ಹೇಳುತ್ತದೆ. ಈ ವಾಟ್ಸಾಪ್ ಸಂದೇಶಗಳು ಲಿಂಕ್ ಜೊತೆ ಬರುತ್ತವೆ. ಬಳಕೆದಾರ ಲಿಂಕ್ ಕ್ಲಿಕ್ ಮಾಡ್ತಿದ್ದಂತೆ ಹ್ಯಾಕರ್ಸ್, ಮೊಬೈಲ್ ನಿಂದ ಒಟಿಪಿ ಕದಿಯುತ್ತಾರೆ.


ಎರಡನೇಯದಾಗಿ ಈ ಗುಂಪು ಬ್ಯಾಂಕ್ ಸಿಬ್ಬಂದಿಯಾಗಿ ಗ್ರಾಹಕರ ಜೊತೆ ಮಾತನಾಡುವ ಮೂಲಕ ಅವ್ರ ವಿಶ್ವಾಸ ಗಳಿಸಿ ಕ್ರೆಡಿಟ್, ಡೆಬಿಟ್ ನವೀಕರಣದ ಮಾತನಾಡಿ ಮಾಹಿತಿ ಪಡೆಯುತ್ತದೆ. ಹಾಗಾಗಿ ಬ್ಯಾಂಕ್ ಗೆ ಸಂಬಂಧಿಸಿದ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬಾರದು ಎಂದು ಎಸ್.ಬಿ.ಐ ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಗಳವಿನ ಬಗ್ಗೆ ಆಘಾತಕಾರಿ ವರದಿಗಳು ಬಹಿರಂಗಗೊಳ್ಳಲಿವೆ: ಕೆ ಸಿ ವೇಣುಗೋಪಾಲ್

ಪ್ರಜ್ವಲ್ ರೇವಣ್ಣಗೆ ಇಂದು ಬಿಗ್ ಡೇ: ಜೈಲಲ್ಲೇ ಢವ ಢವ

Karnataka Weather: ಈ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆ ಇಂದು ಮಳೆಗೆ ಬಿಡುವು

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments