Webdunia - Bharat's app for daily news and videos

Install App

ತನ್ನ ಗ್ರಾಹಕರಿಗೆ ಎಚ್ಚರಿಕೆಯೊಂದನ್ನು ನೀಡಿದ ಎಸ್.ಬಿ.ಐ

Webdunia
ಗುರುವಾರ, 14 ಮಾರ್ಚ್ 2019 (07:04 IST)
ನವದೆಹಲಿ : ವಾಟ್ಸಾಪ್ ನಲ್ಲಿ ಬರುವ ಬ್ಯಾಂಕ್ ಗೆ ಸಂಬಂಧಿಸಿದ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬಾರದು. ಒಂದು ವೇಳೆ ಪ್ರತಿಕ್ರಿಯೆ ನೀಡಿದರೆ ಹ್ಯಾಕರ್ ಕೈನಲ್ಲಿ ಸಿಕ್ಕಿಬೀಳುತ್ತೀರಿ ಎಂದು. ಎಸ್.ಬಿ.ಐ ತನ್ನ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ.


ಈ ಹ್ಯಾಕರ್ ಗುಂಪು ಮೊದಲು ಒಟಿಪಿಗೆ ಸಂಬಂಧಿಸಿದ ಮಾಹಿತಿ ನೀಡಿ ಗ್ರಾಹಕರನ್ನು ಎಚ್ಚರಿಸಿದಂತೆ ನಾಟಕವಾಡುತ್ತದೆ. ಗ್ರಾಹಕರ ವಿಶ್ವಾಸ ಗಳಿಸಿದ ಮೇಲೆ ಅಸಲಿ ಒಟಿಪಿ ಕಳುಹಿಸುವಂತೆ ಹೇಳುತ್ತದೆ. ಈ ವಾಟ್ಸಾಪ್ ಸಂದೇಶಗಳು ಲಿಂಕ್ ಜೊತೆ ಬರುತ್ತವೆ. ಬಳಕೆದಾರ ಲಿಂಕ್ ಕ್ಲಿಕ್ ಮಾಡ್ತಿದ್ದಂತೆ ಹ್ಯಾಕರ್ಸ್, ಮೊಬೈಲ್ ನಿಂದ ಒಟಿಪಿ ಕದಿಯುತ್ತಾರೆ.


ಎರಡನೇಯದಾಗಿ ಈ ಗುಂಪು ಬ್ಯಾಂಕ್ ಸಿಬ್ಬಂದಿಯಾಗಿ ಗ್ರಾಹಕರ ಜೊತೆ ಮಾತನಾಡುವ ಮೂಲಕ ಅವ್ರ ವಿಶ್ವಾಸ ಗಳಿಸಿ ಕ್ರೆಡಿಟ್, ಡೆಬಿಟ್ ನವೀಕರಣದ ಮಾತನಾಡಿ ಮಾಹಿತಿ ಪಡೆಯುತ್ತದೆ. ಹಾಗಾಗಿ ಬ್ಯಾಂಕ್ ಗೆ ಸಂಬಂಧಿಸಿದ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬಾರದು ಎಂದು ಎಸ್.ಬಿ.ಐ ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments