ತನ್ನ ಗ್ರಾಹಕರಿಗೆ ಎಚ್ಚರಿಕೆಯೊಂದನ್ನು ನೀಡಿದ ಎಸ್.ಬಿ.ಐ

Webdunia
ಗುರುವಾರ, 14 ಮಾರ್ಚ್ 2019 (07:04 IST)
ನವದೆಹಲಿ : ವಾಟ್ಸಾಪ್ ನಲ್ಲಿ ಬರುವ ಬ್ಯಾಂಕ್ ಗೆ ಸಂಬಂಧಿಸಿದ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬಾರದು. ಒಂದು ವೇಳೆ ಪ್ರತಿಕ್ರಿಯೆ ನೀಡಿದರೆ ಹ್ಯಾಕರ್ ಕೈನಲ್ಲಿ ಸಿಕ್ಕಿಬೀಳುತ್ತೀರಿ ಎಂದು. ಎಸ್.ಬಿ.ಐ ತನ್ನ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ.


ಈ ಹ್ಯಾಕರ್ ಗುಂಪು ಮೊದಲು ಒಟಿಪಿಗೆ ಸಂಬಂಧಿಸಿದ ಮಾಹಿತಿ ನೀಡಿ ಗ್ರಾಹಕರನ್ನು ಎಚ್ಚರಿಸಿದಂತೆ ನಾಟಕವಾಡುತ್ತದೆ. ಗ್ರಾಹಕರ ವಿಶ್ವಾಸ ಗಳಿಸಿದ ಮೇಲೆ ಅಸಲಿ ಒಟಿಪಿ ಕಳುಹಿಸುವಂತೆ ಹೇಳುತ್ತದೆ. ಈ ವಾಟ್ಸಾಪ್ ಸಂದೇಶಗಳು ಲಿಂಕ್ ಜೊತೆ ಬರುತ್ತವೆ. ಬಳಕೆದಾರ ಲಿಂಕ್ ಕ್ಲಿಕ್ ಮಾಡ್ತಿದ್ದಂತೆ ಹ್ಯಾಕರ್ಸ್, ಮೊಬೈಲ್ ನಿಂದ ಒಟಿಪಿ ಕದಿಯುತ್ತಾರೆ.


ಎರಡನೇಯದಾಗಿ ಈ ಗುಂಪು ಬ್ಯಾಂಕ್ ಸಿಬ್ಬಂದಿಯಾಗಿ ಗ್ರಾಹಕರ ಜೊತೆ ಮಾತನಾಡುವ ಮೂಲಕ ಅವ್ರ ವಿಶ್ವಾಸ ಗಳಿಸಿ ಕ್ರೆಡಿಟ್, ಡೆಬಿಟ್ ನವೀಕರಣದ ಮಾತನಾಡಿ ಮಾಹಿತಿ ಪಡೆಯುತ್ತದೆ. ಹಾಗಾಗಿ ಬ್ಯಾಂಕ್ ಗೆ ಸಂಬಂಧಿಸಿದ ಸಂದೇಶಗಳಿಗೆ ಪ್ರತಿಕ್ರಿಯೆ ನೀಡಬಾರದು ಎಂದು ಎಸ್.ಬಿ.ಐ ತಿಳಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments