Webdunia - Bharat's app for daily news and videos

Install App

ಎಟಿಎಂಗಳಲ್ಲಿ ನೋಟು ಅಭಾವಕ್ಕೆ ಎಸ್ ಬಿಐ ಹೊಸ ಸೂತ್ರ

Webdunia
ಶುಕ್ರವಾರ, 20 ಏಪ್ರಿಲ್ 2018 (07:28 IST)
ನವದೆಹಲಿ: ಕರ್ನಾಟಕ ಸೇರಿದಂತೆ ಕೆಲವೇ ಕೆಲವು ರಾಜ್ಯಗಳಲ್ಲಿ ಇದ್ದಕ್ಕಿದ್ದಂತೆ ಎಟಿಎಂಗಳಲ್ಲಿ ನೋಟಿನ ಅಭಾವ ಎದುರಾಗಿದ್ದು, ಗ್ರಾಹಕರು ಸಂಕಷ್ಟಪಡುವುದನ್ನು ತಪ್ಪಿಸಲು ಎಸ್ ಬಿಐ ಯೋಜನೆ ರೂಪಿಸಿದೆ.

ಭಾರತದ ಅತೀ ದೊಡ್ಡ ಬ್ಯಾಂಕಿಂಗ್ ವ್ಯವಸ್ಥೆ ಹೊಂದಿರುವ ಎಸ್ ಬಿಐ ತನ್ನ ಗ್ರಾಹಕರಿಗೆ ಪಿಒಎಸ್ ಮೆಷಿನ್ ಬಳಸಿ ಹಣ ಡ್ರಾ ಮಾಡಿಕೊಳ್ಳಲು ಸೂಚಿಸಿದೆ. ಈ ಮೆಷಿನ್ ಬಳಸಿ ಎಸ್ ಬಿಐ ಅಥವಾ ಬೇರೆ ಬ್ಯಾಂಕ್ ಗಳ ಡೆಬಿಟ್ ಕಾರ್ಡ್ ಇರುವವರೂ ಹಣ ಡ್ರಾ ಮಾಡಿಕೊಳ್ಳಬಹುದಾಗಿದೆ.

ಈ ನಡುವೆ ಕರ್ನಾಟಕದಲ್ಲಿ ಹಣದ ಅಭಾವ ಎದುರಾಗಿರುವುದಕ್ಕೂ ಚುನಾವಣೆಗೂ ಸಂಬಂಧವಿಲ್ಲ ಎಂದು ಕೇಂದ್ರ ಹಣಕಾಸು ಇಲಾಖೆ ಸ್ಪಷ್ಟನೆ ನೀಡಿದೆ. ಅಕ್ರಮ ತಡೆಯಲು ಬೇಕೆಂದೇ ಹಣದ ಅಭಾವ ಸೃಷ್ಟಿಸಿರಬಹುದು ಎಂಬ ಸುದ್ದಿಗಳನ್ನು ಅದು ಅಲ್ಲಗಳೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments