Webdunia - Bharat's app for daily news and videos

Install App

ಎಟಿಎಂ ವಂಚನೆ ಪ್ರಕರಣ ತಡೆಯಲು ಎಸ್‌.ಎಲ್.​ಬಿಸಿ ಯಿಂದ ಹೊಸ ಕ್ರಮ ಜಾರಿ

Webdunia
ಗುರುವಾರ, 29 ಆಗಸ್ಟ್ 2019 (10:56 IST)
ನವದೆಹಲಿ : ದಿಲ್ಲಿ ಸ್ಟೇಟ್ ಲೆವೆಲ್ ಬ್ಯಾಂಕರ್ಸ್ ಕಮಿಟಿ (ಎಸ್‌.ಎಲ್.​ಬಿಸಿ) ಎಟಿಎಂನಿಂದ ಎರಡು ಬಾರಿ ಹಣ ತೆಗೆಯಲು 6 ರಿಂದ 12ಗಂಟೆಗಳ ಕಾಲಮಿತಿ ನಿಗದಿಪಡಿಸುವಂತೆ ಬ್ಯಾಂಕುಗಳಿಗೆ ಶಿಫಾರಸ್ಸು ಮಾಡಿದೆ.




ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಎಟಿಎಂ ಪ್ರಕರಣಗಳು ಹೆಚ್ಚಾಗುತ್ತಿದ್ದು, 2018-19ರ ಅವಧಿಯಲ್ಲಿ ದೆಹಲಿಯಲ್ಲೇ 179 ಎಟಿಎಂ ವಂಚನೆ ಪ್ರಕರಣಗಳು ದಾಖಲಾಗಿವೆ. ಹಾಗಾಗಿ ಎಟಿಎಂಗಳಲ್ಲಿನ ವಂಚನೆಗಳನ್ನು ತಡೆಯುವ ನಿಟ್ಟಿನಲ್ಲಿ ದಿಲ್ಲಿ ಸ್ಟೇಟ್ ಲೆವೆಲ್ ಬ್ಯಾಂಕರ್ಸ್ ಕಮಿಟಿ(ಎಸ್‌.ಎಲ್​.ಬಿಸಿ) ಈ ಹೊಸ ಕ್ರಮ ಕೈಗೊಳ್ಳಲು ಬ್ಯಾಂಕುಗಳಿಗೆ ಸೂಚಿಸಿದೆ.


ಒಂದು ಬಾರಿ ಎಟಿಎಂನಿಂದ ನಗದು ವಿತ್​ಡ್ರಾ ಮಾಡಿದ ಬಳಿಕ ಮತ್ತೊಮ್ಮೆ ಹಣ ತೆಗೆಯಲು 6 ರಿಂದ 12 ಗಂಟೆಗಳ ಅಂತರ ಇಡಲಾಗುತ್ತದೆ. ಎಟಿಎಂಗಳಲ್ಲಿ ಬಹುತೇಕ ವಂಚನೆಗಳು ಪ್ರಕರಣಗಳು ರಾತ್ರಿ ಮತ್ತು ಮಧ್ಯರಾತ್ತಿ ವೇಳೆ ನಡೆಯುತ್ತಿದ್ದು, ಇದನ್ನು ನಿಯಂತ್ರಿಸಲು ಈ ರೀತಿಯ ನಿಯಮದ ಅವಶ್ಯಕತೆ ಇದೆ. ಹೀಗಾಗಿ ನಗದು ವಿತ್​ ಡ್ರಾ ಕಾಲಮಿತಿ ಜಾರಿಗೆಗೊಳಿಸುವ ಪ್ರಸ್ತಾವನೆ ಮುಂದಿಡಲಾಗಿದೆ ಎಂದು ಎಸ್.​ಎಲ್.​ಬಿಸಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷ್ಣವರ್ಧನ್‌ ಸಮಾಧಿ ತೆರವುಗೊಳಿಸಿ ಜಮೀನನ್ನೂ ಮಾರಲು ಹೊರಟ ಬಾಲಣ್ಣನ ಮಕ್ಕಳಿಗೆ ಶಾಕ್‌ ಮೇಲೆ ಶಾಕ್‌

ವ್ಯಕ್ತಿಯಲ್ಲಿ ರಕ್ತ ಮಿಶ್ರಿತ ಕಫ, ಎಕ್ಸರೇ ರಿಪೋರ್ಟ್ ನೋಡಿ ಬೆಚ್ಚಿಬಿದ್ದ ವೈದ್ಯರು

ವಿದ್ಯಾರ್ಥಿನಿ ಶಾಲೆಗೆ ಹೋಗಲು ನಿರಾಕರಣೆ: ಕಾರಣ ಕೇಳಿ ಬೆಚ್ಚಿದ ಪೋಷಕರು

ಚೀನಾದ ಟಿಯಾಂಜಿನ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಕ್ತು ಭವ್ಯ ಸ್ವಾಗತ

ಪತ್ನಿ ಸಾವು, ಆಕೆಯ ತಂಗಿಯನ್ನೇ ಮತ್ತೇ ಮದುವೆಯಾದ ಭೂಪನ ಡಿಮ್ಯಾಂಡ್ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments