ಎಟಿಎಂ ವಂಚನೆ ಪ್ರಕರಣ ತಡೆಯಲು ಎಸ್‌.ಎಲ್.​ಬಿಸಿ ಯಿಂದ ಹೊಸ ಕ್ರಮ ಜಾರಿ

Webdunia
ಗುರುವಾರ, 29 ಆಗಸ್ಟ್ 2019 (10:56 IST)
ನವದೆಹಲಿ : ದಿಲ್ಲಿ ಸ್ಟೇಟ್ ಲೆವೆಲ್ ಬ್ಯಾಂಕರ್ಸ್ ಕಮಿಟಿ (ಎಸ್‌.ಎಲ್.​ಬಿಸಿ) ಎಟಿಎಂನಿಂದ ಎರಡು ಬಾರಿ ಹಣ ತೆಗೆಯಲು 6 ರಿಂದ 12ಗಂಟೆಗಳ ಕಾಲಮಿತಿ ನಿಗದಿಪಡಿಸುವಂತೆ ಬ್ಯಾಂಕುಗಳಿಗೆ ಶಿಫಾರಸ್ಸು ಮಾಡಿದೆ.




ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಎಟಿಎಂ ಪ್ರಕರಣಗಳು ಹೆಚ್ಚಾಗುತ್ತಿದ್ದು, 2018-19ರ ಅವಧಿಯಲ್ಲಿ ದೆಹಲಿಯಲ್ಲೇ 179 ಎಟಿಎಂ ವಂಚನೆ ಪ್ರಕರಣಗಳು ದಾಖಲಾಗಿವೆ. ಹಾಗಾಗಿ ಎಟಿಎಂಗಳಲ್ಲಿನ ವಂಚನೆಗಳನ್ನು ತಡೆಯುವ ನಿಟ್ಟಿನಲ್ಲಿ ದಿಲ್ಲಿ ಸ್ಟೇಟ್ ಲೆವೆಲ್ ಬ್ಯಾಂಕರ್ಸ್ ಕಮಿಟಿ(ಎಸ್‌.ಎಲ್​.ಬಿಸಿ) ಈ ಹೊಸ ಕ್ರಮ ಕೈಗೊಳ್ಳಲು ಬ್ಯಾಂಕುಗಳಿಗೆ ಸೂಚಿಸಿದೆ.


ಒಂದು ಬಾರಿ ಎಟಿಎಂನಿಂದ ನಗದು ವಿತ್​ಡ್ರಾ ಮಾಡಿದ ಬಳಿಕ ಮತ್ತೊಮ್ಮೆ ಹಣ ತೆಗೆಯಲು 6 ರಿಂದ 12 ಗಂಟೆಗಳ ಅಂತರ ಇಡಲಾಗುತ್ತದೆ. ಎಟಿಎಂಗಳಲ್ಲಿ ಬಹುತೇಕ ವಂಚನೆಗಳು ಪ್ರಕರಣಗಳು ರಾತ್ರಿ ಮತ್ತು ಮಧ್ಯರಾತ್ತಿ ವೇಳೆ ನಡೆಯುತ್ತಿದ್ದು, ಇದನ್ನು ನಿಯಂತ್ರಿಸಲು ಈ ರೀತಿಯ ನಿಯಮದ ಅವಶ್ಯಕತೆ ಇದೆ. ಹೀಗಾಗಿ ನಗದು ವಿತ್​ ಡ್ರಾ ಕಾಲಮಿತಿ ಜಾರಿಗೆಗೊಳಿಸುವ ಪ್ರಸ್ತಾವನೆ ಮುಂದಿಡಲಾಗಿದೆ ಎಂದು ಎಸ್.​ಎಲ್.​ಬಿಸಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments