Webdunia - Bharat's app for daily news and videos

Install App

ಹೋಟೆಲ್ ಊಟ ಮಾಡೋರಿಗೆ ಕೊಂಚ ರಿಲೀಫ್

Webdunia
ಶನಿವಾರ, 7 ಅಕ್ಟೋಬರ್ 2017 (08:59 IST)
ನವದೆಹಲಿ: ಕೊನೆಗೂ ಕೇಂದ್ರ ಸರ್ಕಾರ ಜಿಎಸ್ ಟಿ ಯನ್ನು ಕಡಿತಗೊಳಿಸಿದೆ. ಇದರಿಂದಾಗಿ ಕೆಲವು ಅಗತ್ಯ ವಸ್ತುಗಳು, ಹೋಟೆಲ್ ಊಟ ಕೊಂಚ ಅಗ್ಗವಾಗಲಿದೆ.

 
ವಿತ್ತ ಸಚಿವ ಅರುಣ್ ಜೇಟ್ಲಿ ನೇತೃತ್ವದಲ್ಲಿ ನಡೆದ ಜಿಎಸ್ ಟಿಇ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದಾಗಿ ಹೋಟೆಲ್ ಊಟ, ಮಕ್ಕಳ ಆಹಾರ ಪೊಟ್ಟಣ, ಬ್ರಾಂಡ್ ರಹಿತ ಆಯುರ್ವೇದ ಔಷಧಿ, ಪ್ಲಾಸ್ಟಿಕ್ ರಬ್ಬರ್ ವೇಸ್ಟ್, ನೂಲು, ನೆಲಕ್ಕೆ ಹಾಸುವ ಕಲ್ಲು, ಸ್ಟೇಷನರಿ ಐಟಂಗಳು ಕೊಂಚ ಅಗ್ಗವಾಗಲಿದೆ.

ಜಿಎಸ್ ಟಿ ಮಂಡಳಿಯ ನಿರ್ಧಾರವನ್ನು ಪ್ರಧಾನಿ ಮೋದಿ ಸ್ವಾಗತಿಸಿದ್ದಾರೆ. ಅತ್ತ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪೆಟ್ರೋಲ್, ಡೀಸೆಲ್ ನ್ನೂ ಜಿಎಸ್ ಟಿ ಅಡಿಯಲ್ಲಿ ತರುವಂತೆ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನೊಳಗೆ ಯಾವುದೇ ಒಡಕ್ಕಿಲ್ಲ, ಒಗ್ಗಟ್ಟಿನಲ್ಲಿ ಪಕ್ಷ ಸಾಗುತ್ತಿದೆ: ಯುಟಿ ಖಾದರ್‌

ಭಾರತೀಯ ನಾಗರಿಕತೆಯಲ್ಲಿ ಪ್ರಕೃತಿಗೆ ತಾಯಿಯ ಸ್ಥಾನ: ಪ್ರಧಾನಿ ನರೇಂದ್ರ ಮೋದಿ

ಜಾರಿ ನಿರ್ದೇಶನಾಯಕ್ಕೆ ದೂರು ನೀಡಿದ್ದು ಯಾರೆಂದು ಗೊತ್ತು: ಸ್ಪಷ್ಟ ಮಾಹಿತಿಯಿದೆ ಎಂದ ಸಚಿವ ಸತೀಶ್‌ ಜಾರಕಿಹೊಳಿ

ಬ್ರಿಕ್ಸ್ ಶೃಂಗಸಭೆ ವೇಳೆ ಪ್ರಧಾನಿ ಮೋದಿ ಆಯೋಜಿಸಿದ್ದ ಗೌರವ ಭೋಜನಕೂಟಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಗೈರು

ಜಾವಾ ಸಮುದ್ರದಲ್ಲಿ 241 ಪ್ರಯಾಣಿಕರಿದ್ದ ಹಡಗು ಸಂಪರ್ಕ ಕಡಿತ: ಹೆಲಿಕಾಪ್ಟರ್‌ ಮೂಲಕ ಹುಡುಕಾಟ

ಮುಂದಿನ ಸುದ್ದಿ
Show comments