ತೆರಿಗೆ ಸುಧಾರಣೆಯಲ್ಲಿ ಗಣನೀಯ ಸುಧಾರಣೆ -CM

Webdunia
ಸೋಮವಾರ, 20 ಫೆಬ್ರವರಿ 2023 (16:23 IST)
ಬಜೆಟ್​ ಅಧಿವೇಶನ ಪ್ರಾರಂಭವಾಗಿದ್ದು, ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತರ ನೀಡಿದ್ದು, ರಾಜ್ಯಪಾಲರ ಭಾಷಣದಲ್ಲಿ ರಾಜಕೀಯ ಇಲ್ಲ, ಸತ್ಯವನ್ನೇ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರ ಹೇಗೆ ರಚನೆಯಾಯ್ತು ಎಂದು ಎಲ್ಲರಿಗೂ ಗೊತ್ತಿದೆ. ಸವಾಲಿನ ಸಂದರ್ಭದಲ್ಲಿ ನಾನು ಸಿಎಂ ಆಗಿದ್ದೇನೆ. ನಾವು ಆತ್ಮಸ್ಥೈರ್ಯದಿಂದ ಕೆಲಸ ಮಾಡಿದ್ದೇವೆ. ನಾವು ಒಂದು ದಿನವೂ ಸರಕಾರಿ ನೌಕರರಿಗೆ ಸಂಬಳ ನಿಲ್ಲಿಸಲಿಲ್ಲ. ತೆರಿಗೆ ಸುಧಾರಣೆಯಲ್ಲಿ ಗಣನೀಯ ಸುಧಾರಣೆ ಆಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿಗಣತಿಗೆ ವಿಕಲಚೇತನರ ಬಳಕೆ: ಬಿವೈ ವಿಜಯೇಂದ್ರ ಆಕ್ಷೇಪ

ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆ ತಂದಿರುವ ಗ್ಯಾರಂಟಿ:ರಣದೀಪ ಸುರ್ಜೇವಾಲ

ಎಲ್ಲ ಭಾಗ್ಯಗಳನ್ನು ಹಿಂಪಡೆದು ಮೂರು ನಾಮ ಹಾಕಲು ಸಿದ್ಧತೆ: ಡಾ.ಅಶ್ವತ್ಥನಾರಾಯಣ್

ಮಕ್ಕಳ ಸರಣಿ ಸಾವಿನ ಹಿನ್ನಲೆ: ಕೋಲ್ಡ್ರಿಫ್ ಮಕ್ಕಳ ಸಿರಪ್ ಗೆ ಕರ್ನಾಟಕದಲ್ಲೂ ನಿಷೇಧ

ಜಾತಿ ಸಮೀಕ್ಷೆ ಪ್ರಶ್ನೆ ಕೇಳುವಾಗ ಡಿಕೆ ಶಿವಕುಮಾರ್ ಗರಂ: ಪ್ರಶ್ನೆ ತಯಾರಿಸಿದ್ದು ಯಾರು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments