Webdunia - Bharat's app for daily news and videos

Install App

ಮೊಬೈಲ್`ಗೆ ಕರೆನ್ಸಿ ಹಾಕಿಸಿಕೊಳ್ಳಲೂ ಆಧಾರ್ ಕೊಡಬೇಕು..!

Webdunia
ಮಂಗಳವಾರ, 7 ಫೆಬ್ರವರಿ 2017 (09:44 IST)
ದುಷ್ಕೃತ್ಯಗಳಿಗೆ ಮೊಬೈಲ್ ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಮ್ ಕಾರ್ಡ್`ಗಳಿಗೆ ಆಧಾರ್ ಲಿಂಕ್ ಕೊಡುವ ನಿಯಮ ರೂಪಿಸುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶಿಸಿದೆ.

ದೇಶಾದ್ಯಂತ 105 ಕೋಟಿ ಸಿಮ್ ಬಳಕೆಯಾಗುತ್ತಿದ್ದು, ವರ್ಷದೊಳಗೆ ಆಧಾರ್ ಲಿಂಕ್ ಮಾಡಲು ಕ್ರಮ ಕೈಗೊಳ್ಳುವಂತೆ ಆದೇಶಿಸಿದೆ. ಇದರನ್ವಯ ನ್ಮುಂದೆ ಹೊಸ ಸಿಮ್ ಖರೀದಿಸುವಾಗ ಧಾರ್ ಕಡ್ಡಾಯವಾಗಲಿದೆ. ಜೊತೆಗೆ, ಪ್ರೀಪೇಯ್ಡ್ ಬಳಕೆದಾರರು ಕರೆನ್ಸಿ ಹಾಕಿಸಿಕೊಳ್ಳುವಾಗಲೂ ಆಧಾರ್ ನೀಡಬೇಕಾಗುತ್ತದೆ.

ರಾಷ್ಟ್ರ ವಿರೋಧಿ ಚಟುವಟಿಕೆಗೆ ಮೊಬೈಲ್ ಬಳಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಲೋಕಮೀತಿ ಫೌಂಡೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ನೀಡಿದೆ.

 

 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments