Webdunia - Bharat's app for daily news and videos

Install App

ಸಿಂಡಿಕೇಟ್ ಬ್ಯಾಂಕ್ ವಂಚನೆ ಹಗರಣ: 10 ಶಾಖೆಗಳಲ್ಲಿ ಸಿಬಿಐ ಶೋಧ

Webdunia
ಬುಧವಾರ, 9 ಮಾರ್ಚ್ 2016 (17:59 IST)
1,000ಕೋಟಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ  ಕೇಂದ್ರೀಯ ತನಿಖಾ ದಳದ ವಿಶೇಷ  ತಂಡ ಮಂಗಳವಾರ ಸಿಂಡಿಕೇಟ್ ಬ್ಯಾಂಕ್ ನ ದೆಹಲಿ, ಜೈಪುರ ಹಾಗೂ ಉದಯಪುರ ಶಾಖೆಗಳಲ್ಲಿ ಶೋಧ ಕಾರ್ಯ ನಡೆಸಿದೆ. 
 
ನಕಲಿ ಬಿಲ್ ಮತ್ತು ಅಸ್ತಿತ್ವವಿಲ್ಲದ ಜೀವವಿಮಾ ಪಾಲಿಸಿಗಳಿಗೆ ಓವರ್ ಡ್ರಾಫ್ಟ್ ನೀಡಿದ ವಂಚನೆ ಬ್ಯಾಂಕ್ ಮೇಲಿದೆ. 
 
ಬ್ಯಾಂಕ್‌ ಅಧಿಕಾರಿಗಳು ಶಾಮೀಲಾಗದೆ ಇಂತಹ ವಂಚನೆ ನಡೆಸುವುದು ಸಾಧ್ಯವಿಲ್ಲ. 2011ರಿಂದಲೇ ಈ ವಂಚನೆ ನಡೆಯುತ್ತಿದೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ.
 
ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನೀಡಲು ಸಿಂಡಿಕೇಟ್ ಬ್ಯಾಂಕ್ ನಿರಾಕರಿಸಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments