Webdunia - Bharat's app for daily news and videos

Install App

ಕೇರಳ ಜನರ ನೆರವಿಗೆ ನಿಂತ ಟೆಲಿಕಾಂ ಕಂಪನಿಗಳು

Webdunia
ಶನಿವಾರ, 18 ಆಗಸ್ಟ್ 2018 (06:56 IST)
ಕೇರಳ : ಕೇರಳದಲ್ಲಿ ಪ್ರವಾಹದಿಂದ ನಿರಾಶ್ರಿತರ ನೆರವಿಗೆ ಅನೇಕ ಗಣ್ಯರು, ಸೆಲೆಬ್ರಿಟಿಗಳು ತಮ್ಮ ಸಹಾತಹಸ್ತವನ್ನು ನೀಡಿದ್ದಾರೆ. ಅದೇರೀತಿ ಇದೀಗ ಟೆಲಿಕಾಂ ಕಂಪನಿಗಳು ಕೂಡ ಕೇರಳ ಜನರ ನೆರವಿಗೆ ನಿಂತಿದೆ.


ಹೌದು ಕೇರಳದಲ್ಲಿ ಪ್ರವಾಹದಿಂದ ಜನಜೀವನ ಅಸ್ತವ್ಯಸ್ಥವಾಗಿದ್ದು, 67ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಇಂತಹ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ಕೇರಳದ ಜನರ ನೆರವಿಗೆ ಇದೀಗ ಏರ್ಟೆಲ್, ಜಿಯೋ ಹಾಗೂ ವೊಡಾಫೋನ್ ಟೆಲಿಕಾಂ ಕಂಪನಿಗಳು ನಿಂತಿವೆ.


ಏರ್ಟೆಲ್ ಕೇರಳದ ಪ್ರೀಪೇಯ್ಡ್ ಗ್ರಾಹಕರಿಗೆ ಉಚಿತ ಡೇಟಾ ಹಾಗೂ 30 ರೂಪಾಯಿ ಮೌಲ್ಯದ ಟಾಕ್ ಟೈಂ ಉಚಿತವಾಗಿ ನೀಡ್ತಿದೆ. ಪೋಸ್ಟ್ ಪೇಯ್ಡ್ ಗ್ರಾಹಕರಿಗೆ ಬಿಲ್ ಪಾವತಿ ದಿನಾಂಕವನ್ನು ವಿಸ್ತರಿಸಿದೆ. ಜೊತೆಗೆ ಏರ್ಟೆಲ್, ತೊಂದರೆಗೊಳಗಾದ ಗ್ರಾಹಕರಿಗೆ ಉಚಿತ ವೈಫೈ ಹಾಗೂ ಕರೆ ಸೌಲಭ್ಯವನ್ನು ನೀಡ್ತಿದೆ. ಏರ್ಟೆಲ್ ಸ್ಟೋರ್ ಗಳಲ್ಲಿ ಬ್ಯಾಟರಿ ಚಾರ್ಜ್ ಗೆ ಅವಕಾಶ ಕೂಡ ಮಾಡಿಕೊಡ್ತಿದೆ.


ಜಿಯೋ ಕೂಡ ಗ್ರಾಹಕರ ನೆರವಿಗೆ ಮುಂದಾಗಿದೆ. ಉಚಿತ ಡೇಟಾ ಹಾಗೂ ಕರೆ ನೀಡುವ ಘೋಷಣೆ ಮಾಡಿದೆ. ಹಾಗೇ ವೊಡಾಫೋನ್ ಕೂಡ ತನ್ನೆಲ್ಲ ಪ್ರೀಪೇಯ್ಡ್ ಗ್ರಾಹಕರಿಗೆ 30 ರೂಪಾಯಿ ಮೌಲ್ಯದ ಟಾಕ್ ಟೈಂ ಉಚಿತವಾಗಿ ನೀಡ್ತಿದೆ. ಇದನ್ನು ಆಯಕ್ಟಿವ್ ಮಾಡಲು ಗ್ರಾಹಕರು CREDIT ಎಂದು ಟೈಪ್ ಮಾಡಿ 144 ನಂಬರ್ ಗೆ ಎಸ್‌ಎಂಎಸ್ ಮಾಡಬೇಕು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments