Webdunia - Bharat's app for daily news and videos

Install App

ಗ್ರಾಹಕರ ಸುರಕ್ಷತೆಗಾಗಿ ಹೊಸ ಆ್ಯಪ್ ಬಿಡುಗಡೆಗೆ ನಿರ್ಧರಿಸಿರುವ ಕೇಂದ್ರ ಸರ್ಕಾರ

Webdunia
ಸೋಮವಾರ, 1 ಜುಲೈ 2019 (09:15 IST)
ನವದೆಹಲಿ : ಸಾಮಾಜಿಕ ಜಾಲತಾಣಗಳಲ್ಲಿ ಗ್ರಾಹಕರ ದತ್ತಾಂಶ ಸೋರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಇದೀಗ ಕೇಂದ್ರ ಸರ್ಕಾರ ವಾಟ್ಸಪ್ ಆ್ಯಪ್ ರೀತಿಯದೇ ಹೊಸ ಆ್ಯಪ್ ಬಿಡುಗಡೆ ಮಾಡಲು ನಿರ್ಧಾರ ಮಾಡಿದೆ.




ಈಗಾಗಲೇ ಈ ಹೊಸ ಆ್ಯಪ್ ತಯಾರಿಯ ಕುರಿತು ಸರ್ಕಾರ ಕಾರ್ಯಪ್ರವೃತ್ತರಾಗಿದ್ದು, ಸರಕಾರಿ ಮಟ್ಟದ ಎಲ್ಲ ಸಂವಹನ, ಕೆಲಸ ಕಾರ್ಯಗಳಿಗೆ ಅನುಕೂವಾಗುವಂತೆ ಈ ಆ್ಯಪ್ ನ್ನು ರೂಪಿಸಿ, ಅದನ್ನು ಎಲ್ಲ ಇಲಾಖೆಗಳಲ್ಲಿ ಬಳಸುವಂತೆ ಯೋಜನೆ ರೂಪಿಸಲಾಗುತ್ತಿದೆ.


ಈ ಮೂಲಕ ಗ್ರಾಹಕರ ಸುರಕ್ಷತೆ ಮತ್ತು ಮಾಹಿತಿ ಗೌಪ್ಯತೆಗಾಗಿ ಪ್ರತ್ಯೇಕ ಆ್ಯಪ್ ರೂಪಿಸಿ, ದೇಶದಲ್ಲಿ ಗರಿಷ್ಠ ಭದ್ರತೆಯ ಸರ್ವರ್ ಅಳವಡಿಸಿ, ಅದರಲ್ಲಿ ದತ್ತಾಂಶ ಸಂಗ್ರಹಿಸುವ ಗುರಿಯನ್ನು ಕೇಂದ್ರ ಸರ್ಕಾರ  ಹೊಂದಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments