Webdunia - Bharat's app for daily news and videos

Install App

ಗ್ರಾಹಕರ ಸುರಕ್ಷತೆಗಾಗಿ ಹೊಸ ಆ್ಯಪ್ ಬಿಡುಗಡೆಗೆ ನಿರ್ಧರಿಸಿರುವ ಕೇಂದ್ರ ಸರ್ಕಾರ

Webdunia
ಸೋಮವಾರ, 1 ಜುಲೈ 2019 (09:15 IST)
ನವದೆಹಲಿ : ಸಾಮಾಜಿಕ ಜಾಲತಾಣಗಳಲ್ಲಿ ಗ್ರಾಹಕರ ದತ್ತಾಂಶ ಸೋರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಇದೀಗ ಕೇಂದ್ರ ಸರ್ಕಾರ ವಾಟ್ಸಪ್ ಆ್ಯಪ್ ರೀತಿಯದೇ ಹೊಸ ಆ್ಯಪ್ ಬಿಡುಗಡೆ ಮಾಡಲು ನಿರ್ಧಾರ ಮಾಡಿದೆ.




ಈಗಾಗಲೇ ಈ ಹೊಸ ಆ್ಯಪ್ ತಯಾರಿಯ ಕುರಿತು ಸರ್ಕಾರ ಕಾರ್ಯಪ್ರವೃತ್ತರಾಗಿದ್ದು, ಸರಕಾರಿ ಮಟ್ಟದ ಎಲ್ಲ ಸಂವಹನ, ಕೆಲಸ ಕಾರ್ಯಗಳಿಗೆ ಅನುಕೂವಾಗುವಂತೆ ಈ ಆ್ಯಪ್ ನ್ನು ರೂಪಿಸಿ, ಅದನ್ನು ಎಲ್ಲ ಇಲಾಖೆಗಳಲ್ಲಿ ಬಳಸುವಂತೆ ಯೋಜನೆ ರೂಪಿಸಲಾಗುತ್ತಿದೆ.


ಈ ಮೂಲಕ ಗ್ರಾಹಕರ ಸುರಕ್ಷತೆ ಮತ್ತು ಮಾಹಿತಿ ಗೌಪ್ಯತೆಗಾಗಿ ಪ್ರತ್ಯೇಕ ಆ್ಯಪ್ ರೂಪಿಸಿ, ದೇಶದಲ್ಲಿ ಗರಿಷ್ಠ ಭದ್ರತೆಯ ಸರ್ವರ್ ಅಳವಡಿಸಿ, ಅದರಲ್ಲಿ ದತ್ತಾಂಶ ಸಂಗ್ರಹಿಸುವ ಗುರಿಯನ್ನು ಕೇಂದ್ರ ಸರ್ಕಾರ  ಹೊಂದಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೇಗೆ ಸೂಕ್ತ ವ್ಯಕ್ತಿ ಆಗುತ್ತಾರೆ: ಪ್ರತಾಪಸಿಂಹ ಪ್ರಶ್ನೆ

ಮುಂದಿನ ಸುದ್ದಿ
Show comments