Webdunia - Bharat's app for daily news and videos

Install App

ಅಗತ್ಯವಿಲ್ಲದ ಕಡೆ ಆಧಾರ ಕಾರ್ಡ್ ಕೇಳುವ ಕಂಪೆನಿಗಳಿಗೆ ಜೈಲುಶಿಕ್ಷೆ ವಿಧಿಸಲು ಮುಂದಾದ ಕೇಂದ್ರ ಸರ್ಕಾರ

Webdunia
ಬುಧವಾರ, 19 ಡಿಸೆಂಬರ್ 2018 (14:56 IST)
ನವದೆಹಲಿ : ಇನ್ನುಮುಂದೆ ಕಂಪನಿಗಳೇನಾದರೂ ಆಧಾರ್​ ನೀಡಬೇಕೆಂದು ಒತ್ತಾಯಿಸಿದ್ದಲ್ಲಿ  ಅಂತವರಿಗೆ 1 ಕೋಟಿ ರೂ. ದಂಡ ಹಾಗೂ ಜೈಲುಶಿಕ್ಷೆ ವಿಧಿಸಲೂ ಕೇಂದ್ರ ಸರ್ಕಾರ ಮುಂದಾಗಿದೆ.


ಹೌದು. ಮೊಬೈಲ್​ ಸಂಪರ್ಕ ಹಾಗೂ ಬ್ಯಾಂಕ್​ ಖಾತೆ ತೆರೆಯಲು ಆಧಾರ್​ ಕಡ್ಡಯವಲ್ಲ ಎಂಬ ನಿಯಮವನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿದೆ. ಇಷ್ಟಾದರೂ ಕೆಲವು ಕಂಪೆನಿಗಳಲ್ಲಿ ಆಧಾರ್​ ಕಾರ್ಡನ್ನೇ ಪ್ರಧಾನ ಗುರುತಿನ ಪತ್ರವಾಗಿ ಹಾಗೂ ವಿಳಾಸದ ದಾಖಲೆಯಾಗಿ ನೀಡುವಂತೆ ಕೇಳುತ್ತಿವೆ.


ಈ ಹಿನ್ನಲೆಯಲ್ಲಿ ಇದೀಗ ಇನ್ನುಮುಂದೆ ಕಂಪನಿಗಳೇನಾದರೂ ಆಧಾರ್​ ನೀಡಬೇಕೆಂದು ಒತ್ತಾಯಿಸಿದ್ದಲ್ಲಿ 1 ಕೋಟಿ ರೂ. ದಂಡ ವಿಧಿಸುವುದರ ಜೊತೆಗೆ ಅಂತಹವರನ್ನು 3 ರಿಂದ 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವುದಾಗಿ ಕಾನೂನು ರೂಪಿಸಿದೆ. ಅಲ್ಲದೆ, ಆಧಾರ ಮಾಹಿತಿಯನ್ನು ದುರ್ಬಳಕೆ ಮಾಡಿಕೊಂಡರೆ, 50 ಲಕ್ಷ ದಂಡ ಹಾಗೂ 10 ವರ್ಷಗಳ ಕಾಲ ಜೈಲು ಶಿಕ್ಷೆಯನ್ನೂ ಅನುಭವಿಸಬೇಕಾಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments