Webdunia - Bharat's app for daily news and videos

Install App

ಬಾಡಿಗೆ ನೀತಿಯಲ್ಲಿ ಬದಲಾವಣೆ ತರಲು ಮುಂದಾದ ಕೇಂದ್ರ ಸರ್ಕಾರ

Webdunia
ಶುಕ್ರವಾರ, 12 ಜುಲೈ 2019 (09:09 IST)
ನವದೆಹಲಿ : ಮನೆ ಬಾಡಿಗೆದಾರರಿಗೊಂದು ಸಿಹಿಸುದ್ದಿ. ಕೇಂದ್ರ ಸರ್ಕಾರವು ಬಾಡಿಗೆ ನೀತಿಯಲ್ಲಿ ಬದಲಾವಣೆ ತರಲು ಮುಂದಾಗಿದೆ.




ಜುಲೈ 5ರಂದು ಮಂಡಿಸಿದ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಬಾಡಿಗೆಯ ಹಳೆ ನೀತಿಯಿಂದ ಬಾಡಿಗೆದಾರ ಹಾಗೂ ಮಾಲೀಕನಿಗೆ ಕಷ್ಟವಾಗ್ತಿದೆ. ಹಾಗಾಗಿ ಹೊಸ ಮಾದರಿ ಬಾಡಿಗೆ ಕಾನೂನು ಜಾರಿಗೆ ತರುವುದಾಗಿ ತಿಳಿಸಿದ್ದರು. ಇದೀಗ ಮಾದರಿ ಬಾಡಿಗೆದಾರ ಅಧಿನಿಯಮ ಅಂತಿಮ ಹಂತದಲ್ಲಿದ್ದು, ಆಗಸ್ಟ್ ತಿಂಗಳಿನಲ್ಲಿ ಸಂಸತ್ತಿನಲ್ಲಿ ಮಂಡನೆಯಾಗಲಿದೆ.


ಬಾಡಿಗೆ ಕಾನೂನಿನ ಹೊಸ ನಿಯಮದ ಪ್ರಕಾರ, ಮನೆ ಮಾಲೀಕ ಮೂರು ತಿಂಗಳಿಗಿಂತ ಹೆಚ್ಚು ಭದ್ರತಾ ಠೇವಣಿಯನ್ನು ಇಟ್ಟುಕೊಳ್ಳುವಂತಿಲ್ಲ. ಮನೆ ಖಾಲಿ ಮಾಡುವ ವೇಳೆ ಒಂದು ತಿಂಗಳಲ್ಲಿ ಭದ್ರತೆ ಠೇವಣಿಯನ್ನು ಹಿಂತಿರುಗಿಸಬೇಕು. ಮನೆ ಮಾಲೀಕ ಮನೆ ನವೀಕರಣದ ನಂತರ ಬಾಡಿಗೆಯನ್ನು ಹೆಚ್ಚಿಸಬಹುದು. ಹೀಗೆ ಹೊಸ ಕಾನೂನಿನಲ್ಲಿ ಅನೇಕ ಹೊಸ ನಿಯಮಗಳಿರಲಿವೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments