Webdunia - Bharat's app for daily news and videos

Install App

ಬಾಡಿಗೆ ನೀತಿಯಲ್ಲಿ ಬದಲಾವಣೆ ತರಲು ಮುಂದಾದ ಕೇಂದ್ರ ಸರ್ಕಾರ

Webdunia
ಶುಕ್ರವಾರ, 12 ಜುಲೈ 2019 (09:09 IST)
ನವದೆಹಲಿ : ಮನೆ ಬಾಡಿಗೆದಾರರಿಗೊಂದು ಸಿಹಿಸುದ್ದಿ. ಕೇಂದ್ರ ಸರ್ಕಾರವು ಬಾಡಿಗೆ ನೀತಿಯಲ್ಲಿ ಬದಲಾವಣೆ ತರಲು ಮುಂದಾಗಿದೆ.




ಜುಲೈ 5ರಂದು ಮಂಡಿಸಿದ ಬಜೆಟ್ ನಲ್ಲಿ ನಿರ್ಮಲಾ ಸೀತಾರಾಮನ್ ಬಾಡಿಗೆಯ ಹಳೆ ನೀತಿಯಿಂದ ಬಾಡಿಗೆದಾರ ಹಾಗೂ ಮಾಲೀಕನಿಗೆ ಕಷ್ಟವಾಗ್ತಿದೆ. ಹಾಗಾಗಿ ಹೊಸ ಮಾದರಿ ಬಾಡಿಗೆ ಕಾನೂನು ಜಾರಿಗೆ ತರುವುದಾಗಿ ತಿಳಿಸಿದ್ದರು. ಇದೀಗ ಮಾದರಿ ಬಾಡಿಗೆದಾರ ಅಧಿನಿಯಮ ಅಂತಿಮ ಹಂತದಲ್ಲಿದ್ದು, ಆಗಸ್ಟ್ ತಿಂಗಳಿನಲ್ಲಿ ಸಂಸತ್ತಿನಲ್ಲಿ ಮಂಡನೆಯಾಗಲಿದೆ.


ಬಾಡಿಗೆ ಕಾನೂನಿನ ಹೊಸ ನಿಯಮದ ಪ್ರಕಾರ, ಮನೆ ಮಾಲೀಕ ಮೂರು ತಿಂಗಳಿಗಿಂತ ಹೆಚ್ಚು ಭದ್ರತಾ ಠೇವಣಿಯನ್ನು ಇಟ್ಟುಕೊಳ್ಳುವಂತಿಲ್ಲ. ಮನೆ ಖಾಲಿ ಮಾಡುವ ವೇಳೆ ಒಂದು ತಿಂಗಳಲ್ಲಿ ಭದ್ರತೆ ಠೇವಣಿಯನ್ನು ಹಿಂತಿರುಗಿಸಬೇಕು. ಮನೆ ಮಾಲೀಕ ಮನೆ ನವೀಕರಣದ ನಂತರ ಬಾಡಿಗೆಯನ್ನು ಹೆಚ್ಚಿಸಬಹುದು. ಹೀಗೆ ಹೊಸ ಕಾನೂನಿನಲ್ಲಿ ಅನೇಕ ಹೊಸ ನಿಯಮಗಳಿರಲಿವೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments