Webdunia - Bharat's app for daily news and videos

Install App

ಗುತ್ತಿಗೆ ನೌಕರರಿಗೆ ಬಂಪರ್ ಆಫರ್ ನೀಡಿದ ಕೇಂದ್ರ ಸರ್ಕಾರ

Webdunia
ಶನಿವಾರ, 14 ಸೆಪ್ಟಂಬರ್ 2019 (08:40 IST)
ನವದೆಹಲಿ : ದಸರಾ ಹಾಗು ದೀಪಾವಳಿ ಹಬ್ಬಗಳ ಉಡುಗೊರೆಯಾಗಿ ಕೇಂದ್ರ ಸರ್ಕಾರ ಗುತ್ತಿಗೆ ಆಧಾರದ ಕೆಲಸ ಮಾಡುವ ನೌಕಕರರಿಗೆ ಬಂಪರ್ ಆಫರ್ ನೀಡಿದೆ.




ಇನ್ಮುಂದೆ ಗುತ್ತಿಗೆ ಆಧಾರದ ಕೆಲಸ ಮಾಡುವ ಎಲ್ಲ ನೌಕರರಿಗೆ ಖಾಯಂ ನೌಕರರ ಸಮಾನ ವೇತನ ಸಿಗಲಿದೆ. ಪ್ರಧಾನಿ ಕಚೇರಿಯ ಅಡಿಯಲ್ಲಿರುವ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಬುಧವಾರ ಈ ಆದೇಶವನ್ನು ಹೊರಡಿಸಿದೆ.


ಆದೇಶದ ಪ್ರಕಾರ, ದಿನಕ್ಕೆ ಎಂಟು ಗಂಟೆಗಳ ಕಾಲ ಕೆಲಸ ಮಾಡುವ ಎಲ್ಲಾ ಗುತ್ತಿಗೆ ಅಥವಾ ತಾತ್ಕಾಲಿಕ ಕೇಂದ್ರ ಸರ್ಕಾರಿ ನೌಕರರಿಗೆ ಈಗ ಕನಿಷ್ಠ ಮೂಲ ವೇತನ ಮತ್ತು ಡಿಎ ಶಾಶ್ವತವಾಗಿ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments