Webdunia - Bharat's app for daily news and videos

Install App

ಗುತ್ತಿಗೆ ನೌಕರರಿಗೆ ಬಂಪರ್ ಆಫರ್ ನೀಡಿದ ಕೇಂದ್ರ ಸರ್ಕಾರ

Webdunia
ಶನಿವಾರ, 14 ಸೆಪ್ಟಂಬರ್ 2019 (08:40 IST)
ನವದೆಹಲಿ : ದಸರಾ ಹಾಗು ದೀಪಾವಳಿ ಹಬ್ಬಗಳ ಉಡುಗೊರೆಯಾಗಿ ಕೇಂದ್ರ ಸರ್ಕಾರ ಗುತ್ತಿಗೆ ಆಧಾರದ ಕೆಲಸ ಮಾಡುವ ನೌಕಕರರಿಗೆ ಬಂಪರ್ ಆಫರ್ ನೀಡಿದೆ.




ಇನ್ಮುಂದೆ ಗುತ್ತಿಗೆ ಆಧಾರದ ಕೆಲಸ ಮಾಡುವ ಎಲ್ಲ ನೌಕರರಿಗೆ ಖಾಯಂ ನೌಕರರ ಸಮಾನ ವೇತನ ಸಿಗಲಿದೆ. ಪ್ರಧಾನಿ ಕಚೇರಿಯ ಅಡಿಯಲ್ಲಿರುವ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಬುಧವಾರ ಈ ಆದೇಶವನ್ನು ಹೊರಡಿಸಿದೆ.


ಆದೇಶದ ಪ್ರಕಾರ, ದಿನಕ್ಕೆ ಎಂಟು ಗಂಟೆಗಳ ಕಾಲ ಕೆಲಸ ಮಾಡುವ ಎಲ್ಲಾ ಗುತ್ತಿಗೆ ಅಥವಾ ತಾತ್ಕಾಲಿಕ ಕೇಂದ್ರ ಸರ್ಕಾರಿ ನೌಕರರಿಗೆ ಈಗ ಕನಿಷ್ಠ ಮೂಲ ವೇತನ ಮತ್ತು ಡಿಎ ಶಾಶ್ವತವಾಗಿ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments