ಹೊಸ ವಿದ್ಯುತ್ ದರ ನೀತಿಯನ್ನು ಜಾರಿಗೆ ತರಲಿದೆ ಕೇಂದ್ರ ಸರ್ಕಾರ

Webdunia
ಗುರುವಾರ, 11 ಜುಲೈ 2019 (09:58 IST)
ನವದೆಹಲಿ : ಅಡುಗೆ ಅನಿಲ ಸಬ್ಸಿಡಿಯನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ವರ್ಗಾಯಿಸುವಂತೆ ವಿದ್ಯುತ್ ಸಬ್ಸಿಡಿಯನ್ನೂ ಕೂಡಾ ಬಳಕೆದಾರರ ಬ್ಯಾಂಕ್ ಖಾತೆಗೆ ವರ್ಗಾಯಿಸುವಂತಹ ವ್ಯವಸ್ಥೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ತೀರ್ಮಾನಿಸಲಾಗಿದೆ.




ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಇಂಧನ ಸಚಿವಾಲಯ, ಈ ಹೊಸ ವಿದ್ಯುತ್ ದರ ನೀತಿಯನ್ನು ಸಿದ್ದಪಡಿಸಿದ್ದು, ಇದಕ್ಕೆ ಲೋಕಸಭೆಯಲ್ಲಿ ಈಗಾಗಲೇ ಅನುಮೋದನೆಯೂ ಸಿಕ್ಕಿದೆ. ಅಲ್ಲದೆ ಪ್ರತಿ ಮನೆಗೂ ಸ್ಮಾರ್ಟ್ ಮೀಟರ್ ಅಳವಡಿಸಲಿದ್ದು, ಅದರ ವೆಚ್ಚವನ್ನು ಗ್ರಾಹಕರು ಕಂತುಗಳಲ್ಲಿ ತುಂಬಲು ಅವಕಾಶ ನೀಡುವುದಾಗಿ ತೀರ್ಮಾನಿಸಲಾಗಿದೆ.


ಇತ್ತೀಚಿನ ದಿನಗಳಲ್ಲಿ  ಬಡವರ ಜೊತೆಗೆ ಶ್ರೀಮಂತರು ವಿದ್ಯುತ್ ಸಬ್ಸಿಡಿ ಸೌಲಭ್ಯ ಪಡೆಯುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಈ ಹೊಸ ವಿದ್ಯುತ್ ನೀತಿ ಜಾರಿಗೆ ಬರುತ್ತಿದೆ ಎನ್ನಲಾಗಿದೆ. ಆದರೆ ಸರ್ಕಾರದ ಈ ನೀತಿ ಗ್ರಾಹಕರಿಗೆ ಹೊರೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದು ಡಿಕೆಶಿ ನಡುವೆ ತಣ್ಣಗಾಗಿದ್ದ ಸಿಎಂ ಕುರ್ಚಿ ಫೈಟ್ ಮತ್ತೆ ಭುಗಿಲೇಳಲು ಈ ಒಬ್ಬರೇ ಕಾರಣ

Karnataka Weather: ಕರ್ನಾಟಕದಲ್ಲಿ ಇಂದು ಹೇಗಿರಲಿದೆ ಹವಾಮಾನ ಇಲ್ಲಿದೆ ವರದಿ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮುಂದಿನ ಸುದ್ದಿ
Show comments